ಬಿಸಿ ಬಿಸಿ ಸುದ್ದಿ

ಪಾರ್ಶ್ವವಾಯುನಿಂದ ನರಳುತ್ತಿದ್ದ ಶೆಳ್ಳಗಿ ವಿದ್ಯಾರ್ಥಿಗೆ ರಾಜುಗೌಡ ಸೇವಾ ಸಮಿತಿ ನೆರವು

ಸುರಪುರ: ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ಪಾರ್ಶ್ವವಾಯುಗೆ ತುತ್ತಾಗಿ ಅನೇಕ ದಿನಗಳಿಂದ ನರಳಾಡುತ್ತಿದ್ದು,ಶನಿವಾರ ಯುವಕನ ಕುಟುಂಬ ಭೇಟಿ ನೀಡಿ ರಾಜುಗೌಡ ಸೇವಾ ಸಮಿತಿ ಮುಖಂಡರು ಭೇಟಿ ನೀಡಿ ಮಾನವೀಯತೆ ಮೆರೆದಿದ್ದಾರೆ.

ಶೆಳ್ಳಗಿ ಗ್ರಾಮದ ನಾಗರಾಜ ಭೀಮಯ್ಯ ಈಳಿಗೇರ ಎಂಬ ವಿದ್ಯಾರ್ಥಿ ಪಾರ್ಶ್ವವಾಯುನಿಂದ ಕಳೆದ ಅನೇಕ ದಿನಗಳಿಂದ ನರಳುತ್ತಿದ್ದ.ಬಡ ಕುಟುಂಬದ ಪೋಷಕರು ಯುವಕನಿಗೆ ಸಾಧ್ಯವಾದಷ್ಟು ಚಿಕಿತ್ಸೆ ಕೊಡಿಸಿದ್ದಾರೆ.ಆದರೆ ಕೈಯಲ್ಲಿದ್ದ ಅಲ್ಪಸ್ವಲ್ಪ ಹಣವು ಖಾಲಿಯಾಗಿದ್ದರಿಂದ ಮಗನಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗದೆ ಚಿಂತೆಗೀಡಾಗಿದ್ದಾರೆ.ವಿದ್ಯಾರ್ಥಿಯ ಈ ಕತೆಯನ್ನು ಕೇಳಿದ ರಾಜುಗೌಡ ಸೇವಾ ಸಮಿತಿಯ ಮುಖಂಡರು ಶನಿವಾರ ಮದ್ಹ್ಯಾನ ಶೆಳ್ಳಗಿ ಗ್ರಾಮದಲ್ಲಿನ ನಾಗರಾಜ ಕುಟುಂಬಕ್ಕೆ ಭೇಟಿ ನೀಡಿ ವಿದ್ಯಾರ್ಥಿಯ ಸ್ಥಿತಿಯನ್ನು ಕಂಡು ಶಾಸಕ ರಾಜುಗೌಡ ಅವರ ಸಲಹೆಯಂತೆ ೨೫ ಸಾವಿರ ರೂಪಾಯಿಗಳ ನೆರವು ನೀಡಿ ಕಾರವಾರಕ್ಕೆ ಚಿಕಿತ್ಸೆಗಾಗಿ ಹೋಗಲು ಅನುಕೂಲ ಮಾಡಿಕೊಟ್ಟಿದ್ದಾರೆ.ಅಲ್ಲದೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರದ ನಿಧಿಯಿಂದ ಆಸ್ಪತ್ರೆಯ ಚಿಕಿತ್ಸೆಯ ಖರ್ಚು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ಶರಣಗೌಡ ಪಾಟೀಲ್ ಮನೋಹರ ಹೂಗಾರ ಮಲಕನಗೌಡ ಪೊಲೀಸ್ ಪಾಟೀಲ್ ಅಂಬ್ರೇಶಗೌಡ ನಾಡಗೌಡ ಅಶೋಕ ಗುತ್ತೇದಾರ ಹುಲಗಪ್ಪ ತಳವಾರ ಪರಶುರಾಮ ನಾಟೇಕಾರ್ ತಿಗಳಪ್ಪ ಕವಡಿಮಟ್ಟಿ ಇತರರಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

46 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago