ಕಲಬುರಗಿ: ನಗರದ ವಿದ್ಯಾನಗರ ಬಡಾವಣೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಬಡಾವಣೆಯ ಜನರಿಗೆ ಉಚಿತವಾಗಿ ಮಾಸ್ಕ್ ಹಾಗೂ ಬಿ.ಪಿ.ಸುಗರ್, ಹಾಗೂ ಕೋವಿಡ್ ಸೋಂಕಿತರಿಗೆ ಉಚಿತವಾಗಿ ಪ್ರಯಾಣಿಸಲು ಅಂಬ್ಯುಲೇನ್ಸ್ ಮಾಡಲಾಯಿತು. ಈ ಸಂದರ್ಭದಲ್ಲಿ ಡಾ. ಶಿವಕುಮಾರ ಖೇಣಿ, ಡಾ.ರತ್ನದೀಪೆ ಖೇಣಿ, ರಾಜು ಚವ್ಹಾಣ, ಬಸವರಾಜ ನಿಲೂರ, ಲೋಕೇಶ ಕಾಂಬಳೆ, ಬಸವರಾಜ ಕೊಡಗಿಮಠ, ಹಾಗೂ ಮೇಡಿಕಲ್ ವಿದ್ಯಾರ್ಥಿಗಳು ಉಚಿತ ತಪಾಸಣೆ ಕಾರ್ಯಕ್ರಮದಲ್ಲಿ ಸಹಾಯ ಮಾಡಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…