ಹುತಾತ್ಮ ಪೊಲೀಸ್ ಅಧಿಕಾರಿಗೆ ಉಸ್ತುವಾರಿ ಸಚಿವರಿಂದ ಶ್ರದ್ಧಾಂಜಲಿ

0
131

ಕಲಬುರಗಿ: ಛತ್ತಿಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ನಕ್ಸಲ್‌ ಕಾರ್ಯಾಚಾರಣೆಯಲ್ಲಿ ಹುತಾತ್ಮರಾದ ಕಲಬುರಗಿ‌ ಜಿಲ್ಲೆಯ ಮರಗುತ್ತಿ ಗ್ರಾಮದವರಾದ ಸಬ್ ಇನ್ಸಪೆಕ್ಟರ್ ಮಹಾದೇವ ಅವರಿಗೆ ಸಮಾಜ ಕಲ್ಯಾಣ ಹಾಗೂ ಉಸ್ತುವಾರಿ ಸಚಿವ  ಪ್ರಿಯಾಂಕ್ ಖರ್ಗೆ ಅವರು ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ 1.45 ಕ್ಕೆ ಕಲಬುರಗಿಗೆ ಆಗಮಿಸಿ ಸಂಜೆ 4 ಗಂಟೆಗೆ ಕ್ಕೆ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮಕ್ಕೆ ತಲುಪಲಿದ್ದು. ಹುತಾತ್ಮ ಪೊಲೀಸ್ ಅಧಿಕಾರಿಗೆ ಶ್ರದ್ಧಾಂಜಲಿ‌ ಸಲ್ಲಿಸಲಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here