ಚಿತ್ತಾಪುರ:ಬಿ. ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದರೆ ಬಿಜೆಪಿ ದೋಣಿ ಮುಳುಗಿದಂತಾಗುತ್ತದೆ ಎಂದು ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಪ್ರಸಾದ ಅವಂಟಿ ಅವರು ಹೇಳಿದ್ದಾರೆ.
ಹೆಚ್.ವಿಶ್ವನಾಥ ಅವರು ವಿರೋಧ ಬಣದಲ್ಲಿ ಸೇರಿಕೊಂಡು ಬಿ ಎಸ್ ವೈ ಬಗ್ಗೆ ಹಗುರವಾಗಿ ಮಾತನಾಡುವುದು ಶೋಭೆಯಲ್ಲ.ಅವರು ಚುನಾವಣಾಯಲ್ಲಿ ಸೋತರು ಎಂ ಎಲ್ ಸಿ ಮಾಡಿರುವುದು ಯಡಿಯೂರಪ್ಪನವರು ಇದನ್ನು ವಿಶ್ವನಾಥ ಅವರು ಮರೆಯಬಾರದು.ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರು ಪ್ರಮುಖ ಪಾತ್ರ ವಹಿಸಿದ್ದರು.
ಮುಖ್ಯಮಂತ್ರಿಯಾದಾಗಿನಿಂದ ಅವರ ಹುದ್ದೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ.ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡಬಾರದು ಎಂದಿಗೂ ನಮ್ಮ ನಾಯಕರು ಯಡಿಯೂರಪ್ಪನವರೇ ಮುಂದೇನು ಅವರೇ ನಮ್ಮ ನಾಯಕರು ಎಂದು ಅವಂಟಿ ತಿಳಿಸಿದರು.
ನೆರೆ ರಾಜ್ಯ ತಮಿಳುನಾಡಿನಲ್ಲಿ ಕರುಣಾನಿಧಿಯವರು ಗಾಲಿ ಕುರ್ಚಿ ಮೇಲೆ ಕುಳಿತು ಆಡಳಿತ ನಡೆಸಿದ್ದರು. ಆದರೆ ನಮ್ಮ ಮುಖ್ಯಮಂತ್ರಿಗಳು ರಾಜ್ಯದ ಆಡಳಿತ ನಡೆಸಲು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಮರ್ಥವಾಗಿದ್ದಾರೆ ಅವರನ್ನು ಈ ಹುದ್ದೆಯಿಂದ ಇಳಿಸಲು ಅನವಶ್ಯಕ ತೊಂದರೆ ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…