ಕಲಬುರಗಿ: ಸೇಡಂ ತಾಲೂಕಿನಲ್ಲಿ ಸುಮಾರು ೧೮ ಜೊತೆ ಎತ್ತುಗಳನ್ನು ವಿಶ್ವ ಹಿಂದು ಪರಿಷತ್ ವತಿಯಿಂದ ಕುಸನೂರ್ ಗ್ರಾಮದಲ್ಲಿರುವ ಶ್ರೀ ಮಾಧವ ಗೋವು ಶಾಲೆಯಲ್ಲಿಟಿರುವ ಎತ್ತುಗಳನ್ನು ವಿಶ್ವ ಹಿಂದು ಪರಿಷತ್ ಗೌರವ ಅಧ್ಯಕ್ಷರಾದ ಪೂಜ್ಯ ಲಿಂಗರಾಜ ಅಪ್ಪ ಅವರ ನೇತೃತ್ವದಲ್ಲಿ ರೈತರಿಗೆ ಉಚಿತವಾಗಿ ವಿತರಿಸಲಾಯಿತು.
ಪ್ರಾಂತ ಗೋರಕ್ಷ ಪ್ರಮುಖರು ಮಾತಂಡ ಶಾಸ್ತ್ರಿಜಿ, ವಿಶ್ವ ಹಿಂದು ಪರಿ?ತ್ ನಗರ ಅಧ್ಯಕ್ಷರಾದ ರಾಜು ನವಲದಿ, ಭಜರಂಗದಳ ನಗರ ಅಧ್ಯಕ್ಷರು ಸಾಗರ ರಾಠೋಡ ಹಿಂದು ಹಾಗೂ ಪ್ರಶಾಂತ ಗುಡ್ಡಾ, ಅಶ್ವಿನಕುಮಾರ ಡಿ. ಮಲ್ಲಿಕಾರ್ಜುನ ಬಿರಬಿಟ್ಟೆ, ಕಿಶನ್ ಬುದವಾನಿ, ಲಕ್ಷ್ಮಿಕಾಂತ ಜೋಳದ, ಮಂಜುನಾಥ ಅಂಕಲಗಿ, ರೇವಣ ಪಟ್ಟಣ ಮತ್ತಿತರರಿದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…