ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ್ ನಂ ೯ ರಲ್ಲಿ ಬರುವ ಡಿ.ಕೆ.ಪಾಟೀಲ್ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಯುವ ಮುಖಂಡ ಹಾಗೂ ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್ ಸಹಯೋಗದಲ್ಲಿ ಬಿಜೆಪಿ ಮಹಾನಗರ ಜಿಲ್ಲೆ ಕಾರ್ಯದರ್ಶಿ ಸಿದ್ದು ಸಂಗೋಳಗಿ ಅವರು ನೇತೃತ್ವದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಸುರೇಶ ಪಾಟೀಲ್, ಡಾ.ಆನಂದ ನಾಯಕ್, ಗ್ರಾಮೀಣ ಸಿಪಿಐ ಬಾಸು ಚವ್ಹಾಣ, ಡಾ.ಅನೀತಾ ಜಾಧವ, ಕುಮಾರ ಪಾಟೀಲ್, ಎಸ್.ಕೆ. ಕುಂಬಾರ, ಬ್ರಹ್ಮಾ ಕೊತಲೆ, ಬಿ.ಎಸ್.ಪಾಟೀಲ್, ಆನಂದ ಚೌವ್ಹಾಣ, ಧನರಾಜ ಹಿಪ್ಪರಗಿ, ಅಶೋಕ ಕಟ್ಟಿಮನಿ, ವಿಜಯ ಕಲಶೆಟ್ಟಿ, ಮಹಾಂತು ಕಲಶೆಟ್ಟಿ, ಅಂಬ್ರಿಷ್ ಕಂಬಾರ, ಶರಣು ಬಿರಾದಾರ, ದತ್ತು ಸುಗಂಧಿ, ಶರಣು ಕಾಂಬಳೆ, ಶಾಮ ಪಾಟೀಲ್, ಸುರೇಶ ಸಾಸನೇಕರ್ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…