ಬಿಸಿ ಬಿಸಿ ಸುದ್ದಿ

ಸಮಗ್ರ ಅಭಿವೃದ್ಧಿಗೆ ಮಂಡಳಿಯೊಂದಿಗೆ ಕೈಜೋಡಿಸಿ: ದತ್ತಾತ್ರೇಯ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಕೆ.ಕೆ.ಆರ್.ಡಿ.ಬಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಗಳು ಮಂಡಳಿಯೊಂದಿಗೆ ಕೈಜೋಡಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ಅವರು ಪ್ರದೇಶದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಮಂಗಳವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಝುಮ್ ಮೀಟ್ ಮೂಲಕ ಪ್ರದೇಶದ ಆರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಸಲ್ಲಿಕೆ, ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದರು. ಕೋವಿಡ್ ಲಾಕ್ ಡೌನ್ ಕಾರಣ ಅಭಿವದ್ಧಿ ಕಾರ್ಯದ ವೇಗ ಕುಸಿದಿತ್ತು. ಇದೀಗ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಲಾಗಿದ್ದು, ಪ್ರಗತಿ ಹಂತದಲ್ಲಿರುವ ಮಂಡಳಿಯ ಕಾಮಗಾರಿಗಳ ನಿಗದಿತ ಅವಧಿಯಲ್ಲಿ ಅನು?ನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನೂ ಕೋವಿಡ್ ಮೂರನೇ ಅಲೇ ಹಿನ್ನೆಲೆಯಲ್ಲಿ ಮಕ್ಕಳಿಗೆ ನೀಡಲಾಗುವ ಚಿಕಿತ್ಸಾ ಸೌಕರ್ಯಗಳು ಹೆಚ್ಚಿಸಬೇಕು. ಎಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಸೇರಿದಂತೆ ಪ್ರದೇಶದ ಜಿಲ್ಲಾಧಿಕಾರಿಗಳು ಮತ್ತು ಮಂಡಳಿಯ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡಿದ್ದೇ ರಾಜೀವ್ ಗಾಂಧಿ; ಡಿಸಿಎಂ ಡಿ.ಕೆ.ಶಿವಕುಮಾರ.

ಕಲಬುರಗಿ; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ…

1 hour ago

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ

ಕಲಬುರಗಿ; ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ,ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಸಿದ ಸಾಮಾಜಿಕ ಹರಿಕಾರರು ದಿವಂಗತ ಡಿ…

1 hour ago

ಚಿತ್ತಾಪುರ; ಕಚೇರಿಯಲ್ಲಿ ನಾರಾಯಣಗುರು ಡಿ.ದೇವರಾಜ ಅರಸು ಜಯಂತಿ ಆಚರಣೆ

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ…

1 hour ago

ಗೃಹಲಕ್ಷ್ಮೀ ಯೋಜನೆ ಮತ್ತು ಗ್ಯಾರಂಟಿ ಯೋಜನೆಯ ಪೂರ್ಣ ಮಾಹಿತಿ ಪಡೆಯಿರಿ; ಪಾಶಾ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಗೃಹಲಕ್ಷ್ಮಿ ಯೋಜನೆ ಮತ್ತು ಗ್ಯಾರಂಟಿ ಯೋಜನೆ ಕುರಿತು ಪೂರ್ಣ ಮಾಹಿತಿ ಪಡೆಯಬೇಕು ಎಂದು ತಾಪಂ…

1 hour ago

ಸಮಾಜ ಸುಧಾರಣೆಗೆ ಬದುಕು ಸಮರ್ಪಿಸಿದ ನಾರಾಯಣ ಗುರೂಜಿ : ಸಿದ್ದಲಿಂಗ ಶ್ರೀ

ರಾವೂರ: ಕೇರಳ ರಾಜ್ಯದಲ್ಲಿ ತಲೆತ್ತಿದ್ದ ಜಾತೀಯತೆ, ಅಸ್ಪೃಶ್ಯತೆ, ಸ್ತ್ರೀ ಅಸಮಾನತೆ, ತಾರತಮ್ಯಗಳ ವಿರುದ್ಧ ಹಿಂದುಳಿದ ಕುಲದಲ್ಲಿ ಜನಿಸಿದ ನಾರಾಯಣ ಗುರುಗಳು…

1 hour ago

ದಸ್ತಿ ಅವರಿಗೆ ದಶಕಗಳ ಹೋರಾಟಕ್ಕೆ ಸಂದ ಡಾಕ್ಟರೇಟ್ ಗೌರವ

ಕಲಬುರಗಿ: ಕಲ್ಯಾಣ ನಾಡಿನ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರ ದಶಕಗಳ ಹೋರಾಟವನ್ನು ಗುರುತಿಸಿ ಗುಲ್ಬರ್ಗ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420