ಕಲಬುರಗಿ: ನಗರದ ವಾರ್ಡ್ ನಂ.೫೪ ರ ಬನಶಂಕರಿ ಬಡಾವಣೆ ಮತ್ತು ಸದಾಶಿವ ನಗರದಲ್ಲಿ ೨೦೨೦-೨೧ರ ೧೫ನೇ ಹಣಕಾಸು ಯೋಜನೆ ಅಡಿಯಲ್ಲಿ ೬೫ ಲಕ್ಷ ರೂಪಾಯಿಗಳ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಭೂಮಿ ಪೂಜೆ ನೆರವರಿಸಿದರು.
ಈ ಸಂಧರ್ಭದಲ್ಲಿ ಪಕ್ಷದ ಹಿರಿಯರಾದ ವಿರುಪಾಕ್ಷಿ ರಡ್ಡಿ, ಭೀಮಶೇನ ಕುಲಕರ್ಣಿ, ರಮೇಶ ಗುತ್ತೆದಾರ, ರಮೇಶ ಹರವಾಳಕರ, ಸಂಜೀವ್ ಕುಲಕರ್ಣಿ, ಅಭಿಷೇಕ, ಶೀವು ಸ್ವಾಮಿ, ವಿಶ್ವನಾಥ ಸಾಲಿಮಠ, ಶ್ರೀನಿವಾಸ ದೇಸಾಯಿ, ಬಾಬುರಾವ ಕುಲಕರ್ಣಿ ಹಾಗೂ ಬಡಾವಣೆಯ ಮುಖಂಡರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…