ಕಲಬುರಗಿ: ನಗರದ ರಿಂಗ್ರಸ್ತೆಯಲ್ಲಿರು ಬಾಕರ್ ಸಭಾಂಗಣದಲ್ಲಿ ಬಿಜೆಪಿ ಯುವ ಮುಖಂಡ ಹಾಗೂ ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್ ಅವರ ನೇತೃತ್ವದಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕೆ ಉಚಿತವಾಗಿ ಸಾರ್ವಜನಕರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸೈಯದ ಬಾಕರ್ ಶಬೀರ ಹುಸೇನಿ ನದೀಮ್ ಸಾಹೇಬ್, ಸೈಯದ್ ಅಲಿ ಹುಸೇನಿ ಸಾಹೇಬ್, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಸಿದ್ದಾಜೀ ಪಾಟೀಲ್, ಪ್ರಧಾನ ಕಾಂರ್ಯದರ್ಶಿ ಉಮೇಶ ಪಾಟೀಲ್, ಬಿಜೆಪಿ ಅಲ್ಪಸಂಖ್ಯಾತರ ಜಿಲ್ಲಾಅಧ್ಯಕ್ಷ ಅಬ್ದುಲ್ ರಬ್, ಬಿಜೆಪಿ ಅಲ್ಪಸಂಖ್ಯಾತರ ಉಪಾಧ್ಯಕ್ಷ ಸೈಯದ್ ಮುಸ್ತಾಫ್, ಜಾವೀದ್ ಪಟೇಲ್, ಅಬ್ದುಲ್ ನೌಮಾನ್, ರಹೇಮಾನ, ಮುನ್ನಾ, ಮಹ್ಮದ್ ಹಾತೀಫ್ ಅಲಿ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…