ಕಲಬುರಗಿ: ಕೋವಿಡ್ ಎರಡನೇ ಅಲೆಯಲ್ಲಿ ನಿರ್ಭಯವಾಗಿ ಉತ್ತಮವಾಗಿ ಕಾರ್ಯನಿರ್ವಾಹಿಸಿದ ಸೇವೆಯನ್ನು ಪರಿಗಣಿಸಿ ಈ ಟಿವಿ ಭಾರತ ಉರ್ದು ವರದಿಗಾರರಾದ ಅಬ್ದುಲ್ ರಶೀದ್ ಅಕ್ಕಿ ಅವರಿಗೆ ಗುಲ್ಬರ್ಗ ವೇಲ್ಫರ್ ಸೂಸೈಟಿಯಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸೂಸೈಟಿಯ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸದಸ್ಯರು ಇದ್ದರು.