ಜೇವರ್ಗಿ: ಇಂದು ತಹಸೀಲ ಕಾರ್ಯಾಲ ಜೇವರ್ಗಿಯಲ್ಲಿ ಕಂದಾಯ ದಿನಾಚರಣೆ ಕಾರ್ಯಕ್ರಮ ಹಾಗೂ ಹಸಿರು ಉತ್ಸವ ಹಮ್ಮಿಕೊಳ್ಳಲಾಯಿತು.
ಅಧ್ಯಕ್ಷತೆಯನ್ನು ಮಾನ್ಯ ತಹಸೀಲ್ದಾರರು ವಿನಯ್ ಕುಮಾರ್ ಪಾಟೀಲ್ ವಹಿಸಿಕೊಂಡಿದ್ದು ಮುಖ್ಯ ಅಥಿತಿಗಳಾಗಿ ತಾ.ಪಂ ವಿಲಾಸ ರಾಜ್ ತಾಲೂಕ ವೈಧ್ಯಾಧಿಕಾರಿಗಳು ಸಿದ್ದು ಪಾಟೀಲ್ ಮತ್ತು ಪಿ.ಎಸ್.ಐ ರಮೇಶ್ ಅಂಗಡಿ ರವರು ಆಗಮಿಸಿದ್ದರು.
ಸದರಿ ಕಾರ್ಯಕ್ರಮದಲ್ಲಿ ಉಪ ತಹಸೀಲ್ದಾರರಾದ ದೇವೇಂದ್ರ ಕುಮಾರ, ಟಿಪ್ಪು ಸುಲ್ತಾನ ಶಿರಸ್ತೇದಾರರಾದ ನಜೀರ ಅಹ್ಮದ , ಕಂದಾಯ ನಿರೀಕ್ಷರಾದ ಚಂದ್ರಶೇಖರ , ಶರಣಕುಮಾರ, ಗ್ರಾ.ಲೆ ತಾಲೂಕ ಅಧ್ಯಕ್ಷರಾದ ಶ್ರೀ ಶರಣಪ್ಪ ನಾಟೀಕಾರ, ಕಂ.ಇ.ನೌ.ಸಂಘದ ಪ್ರಧಾನ ಕಾರ್ಯದರ್ಶಿ ಮಾರುತಿ ಮೇಗಾಡಿ ಮತ್ತು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾದ ಹುಸೇನ್ ಮಂದೆವಾಲ್ , ಬಸವರಾಜ ರೆಡ್ಡಿ, ಪಿ.ಲಕ್ಷ್ಮೀಕಾಂತ ಇತರೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಚೇರಿಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…