ಕಲಬುರಗಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ವಿಧಾನಸೌಧ ಆವರಣದಲ್ಲಿ ಶ್ರೀ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕ ಪ್ರಧಾನ ಕಾರ್ಯದರ್ಶಿ ಶಾಂತ್ ರೆಡ್ಡಿ ಪೆಟ್ ಸಿರೂರ್ ಅಭಿನಂದನೆ ಸಲ್ಲಿಸುತ್ತಾರೆ.