ಪಕ್ಷ ಸಂಘಟಿಸಲು ಗುತ್ತೆದಾರ್ ಭೇಟಿ ಮಾಡಿದ ವಿಠಲ್ ನಾಯಕ್

0
35

ಚಿತ್ತಾಪುರ:ಈಗಾಗಲೇ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಮೀಸಲಾತಿ ಪಟ್ಟಿ ಚುನಾವಣಾ ಆಯೋಗದಿಂದ ಪ್ರಕಟವಾಗಿದೆ.

ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಕ್ಷ ಸಂಘಟನೆಯ ಮಾಡಲು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೆದಾರ್ ಅವರನ್ನು ಮುಖಂಡ ವಿಠಲ್ ನಾಯಕ್ ಅವರು ಭೇಟಿ ಮಾಡಿ ಸಲಹೆ ಸೂಚನೆಗಳನ್ನು ಪಡೆದುಕೊಂಡರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ರೆಡ್ಡಿ ಇಜಾರ್, ವಾಡಿ ಬಿಜೆಪಿ ಕಾರ್ಯದರ್ಶಿ ವೀರಣ್ಣಾ ಯಾರಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here