ಕಲಬುರಗಿ: ನಗರದ ಏಷಿಯನ್ ಮಾಲ್ನಲ್ಲಿ ಮಹಾದಾಸೋಹಿ ಶರಣಬಸವೇಶ್ವರ ಟ್ರಸ್ಟ್ ಹಾಗೂ ಶ್ರೀಮತಿ ಪೂರ್ಣಿಮಾ ಪಿ.ಎಮ್. ಬಿರಾದಾರ (ಉಚಿತವಾಗಿ) ಡಯಾಲೀಸಿಸ್ ಸಂಸ್ಥೆ ವತಿಯಿಂದ ವೈದ್ಯರ ದಿನಾಚರಣೆಯ ಹಾಗೂ ಪತ್ರಿಕಾ ದಿನಾಚಾರಣೆ ನಿಮಿತ್ಯ ಪತ್ರಿಕಾ ಛಾಯಗ್ರಾಹಕ ಮಂಜುನಾಥ ಜಮಾದಾರ ಹಾಗೂ ವಿಜಯ ಕರ್ನಾಟಕ ಛಾಯಗ್ರಾಹಕ ಶಿವಶರಣ ಬೇಣ್ಣೂರ ಅವರನ್ನು ಸನ್ಮಾನಿಸಲಾಯಿತು.
ಪೋಲಿಸ್ ಆಯುಕ್ತ ವೈ ಎಸ್ ರವಿಕುಮಾರ, ಡಿಎಚ್ಓ ಡಾ. ಶರಣಬಸಪ್ಪಾ ಗಣಜಲ್ಖೇಡ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕರಾದ ದೇವಯ್ಯ ಗುತ್ತೇದಾರ, ಡಯಾಲೀಸಿಸ್ ಮುಖ್ಯಸ್ಥ ಶರಣು ಪಪ್ಪಾ, ಜಗನ್ನಾಥ ಬಿಜಾಪೂರ ಇದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…