ಯಾದಗಿರಿ: ದಲಿತ ಕುಟುಂಬಗಳಿಗೆ ಮನೆ ಮಂಜೂರ ಮಾಡಲು ಆಗ್ರಹ

ಯಾದಗಿರಿ: ವಡಗೇರ ತಾಲೂಕಿನ ಹಯ್ಯಾಳ ಬಿ ಗ್ರಾಮ ಪಂಚಾಯತ ಯಕ್ಷಿಂತಿ ಗ್ರಾಮದ ದಲಿತ ಕುಟುಂಬಗಳು ಸರಕಾರದ ಸೌಲಭ್ಯದಿಂದ ವಂಚಿರಾಗಿದ್ದು, ಶೀಘ್ರ ಸರಕಾರ ಇಲ್ಲಿನ ಕುಟುಂಬಗಳಿಗೆ ಮನೆಗಳು ಮಂಜೂರು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ.

ಸುಮಾರು ವರ್ಷಗಳಿಂದ ಗುಡಿಸಲಿನಲ್ಲೆ ವಾಸವಾಗಿದ್ದೆವೆ ಮಳೆಗಾಲ, ಗಾಳಿಯರಬಸಕ್ಕೆ ಗುಡಿಸಲು ಹಾರಿಹೊಗುವದೇನು ಎಂಬ ಆತಂಕದಲ್ಲಿ ಬದುಕು ವಾಸಿಸಲು ಮನೆಯಿಲ್ಲ, ಕುಡಿಯಲು ನೀರಿಲ್ಲದೇ ದಲಿತರಬಾಳು ಚಿಂತಜನಕವಾಗಿದೆ.

ಗ್ರಾಮ ಪಂಚಾಯತ ಸದಸ್ಯನಿಂದ ಹಿಡಿದು ಉಸ್ತುವರಿ ಮಂತ್ರಿವರೆಗೆ ಮತ್ತು ಸಂಬಂಧ ಪಟ್ಟ ಅಧಿಕಾರಿ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. 2018 ರಿಂದ ಇಲ್ಲಿಯವರೆಗೆ ಯಾವುದೆ ರೀತಿಯ ವಸತಿ ಯೋಜನೆಯ ಮನೆಗಳು ಬಂದಿಲ್ಲ SC, ST ಅನುದಾನ ಎಲ್ಲಿ ಹೊಕ್ತಾಯಿದೆ ಎಂದು ನಿಂಗಣ್ಣ ಕರಡಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಬಂದು 74 ವರ್ಷಗಳೆ ಕಳೆದರು ಯಾಕೆ ದಲಿತರಬಾಳು ಹಸನಾವಾಗಿಲ್ಲ ಸರಕಾರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.  ಜನಪ್ರತಿನಿಧಿಗಳು ದಲಿತರ ಕೇರಿಗಳಿಗೆ ಬರುದಿಲ್ಲ ದಲಿತರ ಕೇರಿಗಳು ಉದ್ದಾರಾಗಲು ಇನ್ನೆಷ್ಟು ವರ್ಷಗಳು ಬೇಕು ಸಂಬಂದಪಟ್ಟ ಎಲ್ಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಯಾದಗಿರಿ ಜಿಲ್ಲೆಯ ಎಲ್ಲ ಗ್ರಾಮದ ದಲಿತರ ಕೇರಿಗಳಿಗೆ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕೆಂದು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

11 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

11 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

11 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

12 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

12 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420