ಸಮೀಕ್ಷೆ ನಡೆಸಿ ಬಿಟ್ಟಿ ಚಾಕರಿಯ ಫಲಾನುಭವಿಗಳನ್ನು ಗುರುತಿಸಲಾಗಿದೆ: ಡಾ: ಕಿರಣ್ ಪ್ರಸಾದ್

ಕಲಬುರ್ಗಿ: ಜಿಲ್ಲೆಯಲ್ಲಿ ಸುಮಾರು ನೂರಕ್ಕೆ ನೂರು ರ? ದಲಿತರು ರಾಜ್ಯದ ಉತ್ತರ ಕರ್ನಾಟಕದಲ್ಲಿ ಜೀತ ಸಮಸ್ಯೆ ಮತ್ತು ಬಿಟ್ಟಿ ಚಾಕರಿ ತುಂಬಿ ತುಳುಕುತ್ತಿದ್ದು ಈ ಒಂದು ಪದ್ಧತಿಯನ್ನು ಹೋಗಲಾಡಿಸಲು ಜೀವಿಕ ಸಂಘಟನೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ೮ ದಿನಗಳಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಮೀಕ್ಷೆ ನಡೆಸಿ ಬಿಟ್ಟಿ ಚಾಕರಿಯ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಜೀವಿಕ ಸಂಘಟನೆ ರಾಜ್ಯ ಸಂಚಾಲಕರು ಹಾಗೂ ಸಂಸ್ಥಾಪಕ ಅಧ್ಯಕ್ಷ ಡಾ. ಕಿರಣ್ ಪ್ರಸಾದ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದ ಐವಾನ್-ಇ-ಶಾಹಿ ರಸ್ತೆಯಲ್ಲಿರುವ ಗುಲ್ಲಾಬಾಡಿ ಅಂಬೇಡ್ಕರ ಸಮುದಾಯ ಭವನದಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಬಿಟ್ಟಿ ಚಾಕ್ರಿ ಕುರಿತಂತೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡುತ್ತಾ ಅವರು, ಗುರುತಿಸಿದಂತಹ ಫಲಾನುಭವಿಗಳಿಗೆ ಸರ್ಕಾರದಿಂದ ಬರುವಂತಹ ಜೀತ ಕಾನೂನಿನಡಿ ಜೀತದಾಳುಗಳಿಗೆ ಸಿಗುವಂತಹ ಎಲ್ಲ ಸೌಲಭ್ಯಗಳನ್ನು ಬಿಟ್ಟಿ ಚಾಕರಿ ಪದ್ಧತಿಯಲ್ಲಿ ತೊಡಗಿಕೊಂಡವರಿಗೆ ಸೌಲಭ್ಯಗಳನ್ನು ಕೊಡಬೇಕೆಂದು ಎಡಿಸಿ ಯವರಿಗೆ ಮನವಿ ಪತ್ರವನ್ನು ನೀಡಲಾಯಿತು ಎಂದು ಡಾ. ಕಿರಣ್ ಪ್ರಸಾದ್ ತಿಳಿಸಿದರು.

ಈ ಕಾರ್ಯಕ್ರಮದ ಕುರಿತು ಡಿಎಂಎಸ್‌ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ಲಿಂಗರಾಜ್ ತಾರಫೈಲ್ ರವರು ಮಾತನಾಡುತ್ತಾ, ಮನು? ತನ್ನ ಕೆಲಸದಿಂದ ಶ್ರೇ? ನಗುತ್ತಾನೆ ಹೊರತು ಹುಟ್ಟಿನಿಂದ ಅಲ್ಲ ಜೀವಿಕ ಸಂಘಟನೆಯ ಸಂಸ್ಥಾಪಕರು, ಜೀತದಾಳುಗಳ ಮತ್ತು ಬಿಟ್ಟಿ ಚಕಾರಿ ಮಾಡುವವರಿಗೆ ಆಶಾಕಿರಣ ಡಾ. ಕಿರಣ ಕಮಲ್ ಪ್ರಸಾದ್ ರವರು ಎಂದು ಹೇಳುವುದಕ್ಕೆ ನಾನು ತುಂಬಾ ಹೆಮ್ಮೆ ಪಡುತ್ತೇನೆ ಎಂದರು.

ಆರೋಗ್ಯಕರ ಸಮಾಜವನ್ನು ಕಟ್ಟುವ ಕನಸನ್ನು ಹೊತ್ತು ಜೀತಸಮಸ್ಯೆಯನ್ನು ಆಯ್ಕೆ ಮಾಡಿಕೊಂಡು ತಪಸ್ವಿಯಂತೆ ನಂಬಿ ನಿ?ಯಿಂದ ಸೇವೆ ಗೈಯುತ್ತಾ ಆರೋಗ್ಯಕರ ಸಮಾಜ ಕಟ್ಟಲು ಪಣತೊಟ್ಟಿರುವ, ತಮ್ಮ ಬದುಕಿನಲ್ಲಿ ಎ? ಕಠಿಣ ಪರಿಸ್ಥಿತಿಗಳು ಬಂದರೂ ಅವುಗಳನ್ನು ಎದುರಿಸಿಕೊಂಡು ಇತರರಿಗೆ ಸಂತೋ?ವನ್ನು ಉಣಬಡಿಸುವ ಬೆಂಕಿಯಲ್ಲಿ ಅರಳಿದ ಹೂವು ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ರೂಢಿಸಿಕೊಂಡು ಸಂಘಟಕರಾಗಿ ಪ್ರಾಮಾಣಿಕತೆ,, ಸಹೃದಯತೆ,, ಸ್ನೇಹಮಯ ವ್ಯಕ್ತಿತ್ವದ ವ್ಯಕ್ತಿ ಎಂದರೆ ಖಂಡಿತಾ ತಪ್ಪಾಗಲಾರದು ಎಂದರು.

ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಹೊರೆಟಿರುವ ನಿಮ್ಮ ನಿಸ್ವಾರ್ಥ ಸೇವೆ ಮತ್ತ? ಇನ್ನ? ನಮ್ಮ ಸಮಾಜಕ್ಕೆ ಸಿಗಲಿ ಜೀವಿಕಸಂಘಟನೆ ಜನಪರ ಸಂಘಟನೆಯಾಗಿ ಇಡೀ ದೇಶಕ್ಕೆ ಜೀವಿಕ ಸಂಘಟನೆ ಸಂಘಟನೆಗಳ ಮಾದರಿ ಯಾಗಲು ನಿಮ್ಮ ಹಿಂದೆ ನಾವು ಇರುತ್ತೇವೆ ಎಂದು ಲಿಂಗರಾಜ್ ತಾರಫೈಲ್ ಹೇಳಿದರು.

ಡಿಎಂಎಸ್‌ಎಸ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಜವಳಿ ಮಾತನಾಡುತ್ತಾ ಅವರು, ಡಿಎಂಎಸ್‌ಎಸ್ ಸಂಘಟನೆ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಬಗ್ಗೆ, ಬಲಕಾರ್ಮಿಕರ ಬಗ್ಗೆ, ಶಾಲೆ ಬಿಟ್ಟ ಮಕ್ಕಳ ಬಗ್ಗೆ, ಮತ್ತು ಇತರೆ ಶೋ?ಣೆ ಒಳಗೊಂಡ ದಲಿತರ ಬಗ್ಗೆ, ಕೆಲಸ ಮಾಡುತಿದ್ದು ಈ ಜೀವಿಕ ಸಂಘಟನೆ ಉತ್ತರ ಕರ್ನಾಟಕದ ಜೀತದಾಳುಗಳ ಮತ್ತು ಬಿಟ್ಟಿ ಚಾಕ್ರಿಯ ಪದ್ಧತಿಯನ್ನು ಕೈಗೆತ್ತಿಕೊಂಡು ಕೆಲಸ ಮಾಡುತ್ತಿರುವುದು ತುಂಬಾ ಖುಷಿಯನ್ನು ತಂದಿದೆ ಅದರಂತೆ ಜೀವಿಕ ಸಂಘಟನೆಯ ಸಂಸ್ಥಾಪಕರಾದ ಡಾಕ್ಟರ ಕಿರಣ್ ಕಮಲ್ ಪ್ರಸಾದ್ ರವರಿಗೆ ನಮ್ಮ ಸಂಘಟನೆ ಸಹಕಾರ ಯಾವಾಗಲು ಇರುತ್ತೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಲಬುರಗಿ ಜೀವಿಕ ಜಿಲ್ಲಾ ಉಸ್ತುವಾರಿ ಸಂಚಾಲಕ ಡಾ. ನಾರಾಯಣಸ್ವಾಮಿ, ಮುಖಂಡರಾದ ರವಿಕುಮಾರ್ ಕಲಬುರಗಿ, ಅಮರಾವತಿ, ನರಸಿಂಹಮೂರ್ತಿ ಇತರರು ಭಾಗವಹಿಸಿದ್ಧರು.

emedialine

Recent Posts

ರಾಜ್ಯೋತ್ಸವ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯ ಸಂಘ 82ನೇ ನಾಡಹಬ್ಬ

ಸುರಪುರ: ರಾಜ್ಯದಲ್ಲಿಯೇ ಅತ್ಯುತ್ತಮವಾದ ಕನ್ನಡ ಸಾಹಿತ್ಯ ಸಂಘ ಎಂದು ಸರಕಾರ ಗುರುತಿಸಿ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ,ಇದಕ್ಕೆ ಅನೇಕ…

33 mins ago

ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಚಾಲನೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಅವರು ಚಾಲನೆ…

36 mins ago

ಪರಿಷತ್ತಿನ ಸಲಕರಣೆಗಳ ಖರೀದಿಗಾಗಿ 5 ಲಕ್ಷ ರೂ. ಅನುದಾನದ: ಎಂಎಲ್ಸಿ ಕಮಕನೂರ ಭರವಸೆ

ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ…

2 hours ago

ತಳವಾರ ನೌಕರಿಗಾಗಿ ಸಿಂಧುತ್ವ ಪ್ರಮಾಣ ಪತ್ರ ಇತರೆ ಸಮಸ್ಯೆಗಳ ಪರಿಹಾರಕ್ಕೆ ಸಚಿವರಿಗೆ ಮನವಿ

ಬೆಂಗಳೂರು: ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ರವಿವಾರ ತಳವಾರ ಸಮುದಾಯದ ಸರಕಾರಿ ನೌಕರರ ಸಿಂಧುತ್ವ…

2 hours ago

ಜೀವನದಲ್ಲಿ ಸವಾರ್ಂಗೀಣ ಸ್ವಾಸ್ಥ್ಯ ಸಾಧಿಸಲು ಭಾರತೀಯ ಜ್ಞಾನ ವ್ಯವಸ್ಥೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…

2 hours ago

ಕಾವ್ಯ ದೊಂಬರಾಟವಲ್ಲ: ಕಾವ್ಯ ಸಂಸ್ಕೃತಿ ಯಾನಕ್ಕೆ ಚಾಲನೆ

ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.‌ಬಸವರಾಜ ಸಾದರ ಅಭಿಪ್ರಾಯ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420