ಕಲಬುರಗಿ: ಶ್ರೀಮೈಲಾರ ಮಲ್ಲಣ್ಣ ಸೌಹಾರ್ದ ಪತ್ತಿನ ಸಹಕಾರ ಸಂಘದ ವತಿಯಿಂದ ಕಾಡಾ ಅಧ್ಯಕ್ಷ ಹರ್ಷವರ್ಧನ್ ಗುಗ್ಗಳೆ ಹಾಗೂ ಅಂಬಾ ಭವಾನಿ ದೇವಸ್ಥಾನ ಗಂಜ ಬ್ಯಾಂಕ್ ಕಾಲೋನಿ ಅಧ್ಯಕ್ಷ ಕಿರಣ ಯೆಳಸಂಗಿಕರ್ ಇವರನ್ನು ಸಂಘದ ಕಾರ್ಯಲದಲ್ಲಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಮಲ್ಲಿನಾಥ್ ಹಾದಿಮನಿ, ಸಂತೋಷ ಹಾದಿಮನಿ, ಉಪಾಧ್ಯಕ್ಷ ಸಿಧಾರೋಡ ಸೋನಾರ್, ಆಡಳಿತ ಮಂಡಳಿಯ ಸದಸ್ಯರಾದ ರಾಜಶೇಖರ ಬೊಮ್ಮನಹಳ್ಳಿ, ರಾಜಶೇಖರ ಗೂಗವಾಢ, ಶರಣಪ್ಪ ನಿಂಬರ್ಗಿ, ವಿಜಯಕುಮಾರ ಕುಮಸಿ, ರವಿಶಂಕರ ಜಮದರಖಾನಿ, ವಿಶ್ವನಾಥ ಗೋಧಿ, ವೀರಣ್ಣ ಚಿನ್ಮಳ್ಳಿ, ಗುಂಡಪ್ಪ ಡೊನ್ನರು, ರವೀಂದ್ರ ಮಾಲಿಬಿರಾದಾರ್, ರವಿ ನಾಗಹಳ್ಳಿ ಇದ್ದರು,
ವಾಡಿ: ಸಾಮಾಜಿಕ ನ್ಯಾಯದ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹ ಮತ ಹಾಕಿದ ನಮ್ಮನ್ನೇ ನಿರಂತರವಾಗಿ ಮೋಸ ಮಾಡುತ್ತಿರುವುದು…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಜಿಲ್ಲಾಶಾಖೆಯಿಂದ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಫಾರ್ಮಸಿಸ್ಟ್…
ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೇವಾ ಭಾರತಿ ರಜತ್ ಮಹೋತ್ಸವಕ್ಕೆ ಪೂಜ್ಯ ಡಾ. ದಾಕ್ಷಾಯಣಿ ಎಸ್. ಅಪ್ಪಾ ಅವರು…
ಕಲಬುರಗಿ: ನಗರದ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ…
ಕಲಬುರಗಿ: ನಗರದ ರಾಮಮಂದಿರ ಹಿಂದುಗಡೆ ಇರುವ ಸಮಾಜ ಭವನದಲ್ಲಿ ಶ್ರೀ ಶಿವಶರಣ ಹರಳಯ್ಯ (ಸಮಗಾರ) ಮಚಗಾರ ಸಮಾಜದ ವತಿಯಿಂದ ಎಸ್ಎಸ್ಎಲ್ಸಿ…
ಕಲಬರುಗಿ: ನಗರದ ಚವದಾಪೂರಿ ಮಠದ ಶತಾಯುಶಿ. ಲಿಂ. ಶಾಂತವೀರ ಶಿವಾಚಾರ್ಯರ 43ನೇ ಪುಣ್ಯಸ್ಮರಣೋತ್ಸವದ ಪೂರ್ವ ಭಾವಿ ಸಭೆ ಜರುಗಿತು. ಈ…