ಸಹಕಾರಿ ಸಂಘಗಳಿಂದ ರೈತರಿಗೆ ಅನುಕೂಲವಾಗಲಿ

0
32

ಆಳಂದ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೋಂದಾಯಿತ ಎಲ್ಲ ರೈತರಿಗೆ ಸಾಲ ಸಿಗುವಂತಾಗಬೇಕು ಹಾಗೂ ಅನುಕೂಲವಾಗಬೇಕು ಎಂದು ನಿಂಬರ್ಗಾ ವಲಯ ಬಿಜೆಪಿ ಮುಖಂಡ ಶ್ರೀಶೈಲ ಮಾಲಿಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

ಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸರ್ಕಾರ ೨೦೦ ಕೋಟಿ ರೂ. ಮಂಜೂರು ಮಾಡಿರುವುದು ಸ್ವಾಗತಾರ್ಹ. ನಿಗದಿತ ಗುರಿಯಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳು ಯಾವುದೇ ಪಕ್ಷಪಾತ ಮಾಡದೇ ನೋಂದಾಯಿತ ಎಲ್ಲಾ ಫಲಾನುಭವಿಗಳಿಗೆ ಸಾಲ ವಿತರಣೆ ಮಾಡಬೇಕು.

Contact Your\'s Advertisement; 9902492681

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಸೂಕ್ತ ಮಾಹಿತಿ ನೀಡುವುದರೊಂದಿಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here