ವೃಕ್ಷಾರೊಹಣ ಕಾರ್ಯಕ್ರಮಕ್ಕೆ ಡಿ.ಕೆ ಅರುಣಾ ಚಾಲನೆ

0
22

ಕಲಬುರಗಿ: ಗ್ರಾಮೀಣ ಕ್ಷೇತ್ರದ ಅವರಾದ (ಬಿ)ನಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಆವರಣದಲ್ಲಿ ಶಾಮಾ ಪ್ರಸಾದ್ ಮುಖರ್ಜಿ ಅವರ ಸ್ಮರಣೆ ನಿಮಿತ್ತ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡ ವೃಕ್ಷಾರೊಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜ್ಯ ಸಹ ಪ್ರಭಾರಿಗಳಾದ ಡಿ.ಕೆ ಅರುಣಾ ಅವರೊಂದಿಗೆ ಶಾಸಕ ಬಸವರಾಜ್ ಮತ್ತಿಮೂಡ್ ಅವರು ಭಾಗವಹಿಸಲಾಯಿತು.

ಭಾಜಪ ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯ ಗುತ್ತೇದಾರ,  ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ್, ರಾಜ್ಯ SC ಮೋರ್ಚಾ ಉಪಾಧ್ಯಕ್ಷರಾದ ಅಂಬರಾಯ ಅಷ್ಟಗಿ, ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ, ಡಾ.ಅವಿನಾಶ ಜಾಧವ್,ಬಸವರಾಜ ಮತ್ತಿಮೂಡ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ,  ಯುವ ಮೋರ್ಚಾ ಅಧ್ಯಕ್ಷ ಪ್ರವೀಣ್ ತೆಗನೂರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀರುಪಾಟಿಲ ರಾಯಕೋಡ , ಸಂತೋಷ್ ಹಾದಿಮನಿ, ಬಾಬುರಾವ್ ಹಾಗರಗುಂಡಗಿ ಮತ್ತು ಪಕ್ಷದ ಮುಖಂಡರು ,ಕಾರ್ಯಕರ್ತರು  ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here