ಸುರಪುರ: ಈ ಬಾರಿಯ ಜಿಲ್ಲಾ ಪಂಚಾಯತಿ ಚುನಾವಣೆ ಅಂಗವಾಗಿ ಘೋಷಣೆ ಮಾಡಲಾಗಿರುವ ಮೀಸಲಾತಿ ಹಂಚಿಕೆಯಲ್ಲಿ ಆದ ಅನ್ಯಾಯವನ್ನು ಸರಿಪಡಿಸುವಂತೆ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಒತ್ತಾಯಿಸಿದರು.
ನಗರದ ತಹಸೀಲ್ ಕಚೇರಿಯಲ್ಲಿ ತಹಸೀಲ್ದಾರರನ್ನು ಭೇಟಿ ಮಾಡಿ ಮಾತನಾಡಿ,ಸುರಪುರ ಮತಕ್ಷೇತ್ರದ ಎಲ್ಲಾ ೮ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ೭ ಸ್ಥಾನಗಳು ಮಹಿಳೆಯರಿಗೆ ಮತ್ತು ೧ ಸ್ಥಾನ ಪುರುಷರಿಗೆ ಎಂದು ಘೋಷಣೆ ಮಾಡಿರುವುದು ಅನ್ಯಾಯ.ಕಾನೂನಿನಂತೆ ಪ್ರತಿಶತ ೫೦ ರಷ್ಟು ಮಹಿಳೆಯರಿಗೆ ಮೀಸಲಿಡಲು ನಮ್ಮ ಅಭ್ಯಾಂತರವಿಲ್ಲ.ಅದರಂತೆ ಮಹಿಳೆಯರಿಗೆ ೪ ಸ್ಥಾನ ಮತ್ತು ಪುರುಷರಿಗೆ ೪ ಸ್ಥಾನ ನೀಡಿದರೆ ತೊಂದರೆಯಿಲ್ಲ.ಆದರೆ ಮಹಿಳೆಯರಿಗೆ ೭ ಸ್ಥಾನ ನೀಡಿರುವುದು ಅನ್ಯಾಯವಾಗಿದೆ.ಆದ್ದರಿಂದ ಈಗ ಆಗಿರುವ ಅನ್ಯಾರವನ್ನು ಸರಿಪಡಿಸಬೇಕು,ಇಲ್ಲವಾದಲ್ಲಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ನಂತರ ಚುನಾವಣಾ ಆಯೋಗಕ್ಕೆ ಬರೆದ ಮನವಿಯನ್ನು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ,ಮಲ್ಲನಗೌಡ ಬಾಚಿಮಟ್ಟಿ,ದೇವರಾಜ ಕಕ್ಕೇರಾ ಇತರರಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…