ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿತ್ರದುರ್ಗದ ಸಂಸದರಾದ ಎ ನಾರಾಯಣ ಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ನಗರದ ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿ ಆವರಣದಲ್ಲಿ ಕಲಬುರಗಿ ಜಿಲ್ಲಾ ಮಾದಿಗ ಸಮುದಾಯದ ವತಿಯಿಂದ ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಅಂಬಾರಾಯ ಬೆಳಕೋಟಾ, ರಮೇಶ ವಾಡೇಕರ್, ರಾಜು ಎಸ್ ಕಟ್ಟಿಮನಿ, ಅಂಬಾರಾಯ ಚಲಗೇರಿ, ಪ್ರದೀಪ ಭಾವೆ, ಚಂದ್ರಖೇಖರ ನಾಹನಹಳ್ಳಿ, ಬಂಡೇಶ ರತ್ನಡಗಿ, ರಂಜಿತ್ ಮೂಲಿಮನಿ, ರವಿ ಸಿಂಗೆ, ಅಭಿ ಹಾದಿಮನಿ, ಪ್ರಹ್ಲಾದ್ ಹಡಗಿಲಕರ್, ರಾಜು ಹದನೂರ, ಚಂದಪ್ಪ ಕಟ್ಟಿಮನಿ, ಪ್ರೇಮ ಹಿಪ್ಪರಗಿ, ಸುರೇಶ ಹೊಸಮನಿ, ಮಹೇಶ ಮೂಲಿಮನಿ, ಹರಿಚಂದ್ರ ದೊಡ್ಮಮನಿ, ಶಿವು ಕಟ್ಟಿಮನಿ, ಸಂಗಮೇಶ ಸಿಂಪಿ, ಬಾಬುರಾವ ಬೆಳಗುಂಪಿ, ಆಕಾಶ ನಾರಾಯಣ ಪೇಟ್ ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…