ಕಲಬುರಗಿ: ಕಲ್ಯಾಣ ಕರ್ನಾಟಕ ಇತಿಹಾಸ ಸಮಿತಿ ಪುನಃ ರಚನೆಗೆ ಒತ್ತಾಯಿಸಿ ಒಕ್ಕೂಟದ ನಿಯೋಗ ನಾಳೆ ಮುಖ್ಯಮಂತ್ರಿಗಳಿಗೆ ಭೇಟಿ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ನಾಲವಾರಕರ್ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟವು ಇಂದು ಕರೆಯಲಾಗಿದ ಪತ್ರಿಕಾ ಗೋಷ್ಠಿಯಲ್ಲಿ ಒಕ್ಕೂಟ ಅಧ್ಯಕ್ಷರಾದ ಮಂಜುನಾಥ ನಾಲವಾರಕರ್ ಮತ್ತು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಚೀನ ಫರಹತಾಬಾದ ಮಾತನಾಡಿದರು.
ಹೈದ್ರಾಬಾದ್ ಕರ್ನಾಟಕ ಇತಿಹಾಸ ಸಮಿತಿಯು ರಚನೆಯಾಗಿದೆ ಆದರೇ ಯಾವುದೇ ಇತಿಹಾಸದ ಚಟುವಟಿಕೆಗಳು ನಡೆಯುತ್ತಿಲ್ಲ. ಈ ಭಾಗದ ಐತಿಹಾಸಿಕ ಸ್ಥಳಗಳಿಗೆ ಇಲ್ಲವರಿಗೆ ಸಮಿತಿ ಸದಸ್ಯರು ಭೇಟಿ ನೀಡಿಲ್ಲ. ನಾಳೆ ಮುಖ್ಯಮಂತ್ರಿಗಳಿಗೆ ಒಕ್ಕೂಟದ ನಿಯೋಗ ಭೇಟಿ ನೀಡಿ ಕಲ್ಯಾಣ ಕರ್ನಾಟಕ ಇತಿಹಾಸ ಸಮಿತಿ ಪುನರ್ ರಚನೆ ಮಾಡಬೇಕು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಇತಿಹಾಸ ಸಮಿತಿ ಕಛೇರಿ ಪ್ರಾರಂಭಿಸಿ, ಮೂಲಭೂತ ಸೌಕರ್ಯ ಒದಗಿಸಿ, ಅನುದಾನ ಬೀಡುಗಡೆಗೆ ಒತ್ತಾಯಿಸಲಾಗುವುದೆಂದು ಮಾಹಿತಿ ನೀಡಿದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…