ಸಿಎಂಗೆ ಬಿಜೆಪಿ ಮುಖಂಡ ಅಷ್ಠಗಿ, ರದ್ದೆವಾಡಿ ಸನ್ಮಾನ

0
62

ಕಲಬುರಗಿ: ಇಂದು ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಹಾಗೂ ಬಿಜೆಪಿ (ಗ್ರಾಮಾಂತರ) ಜಿಲ್ಲಾ ಅಧ್ಯಕ್ಷರಾದ ಶಿವರಾಜ ಪಾಟೀಲ ರದ್ದೆವಾಡಗಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷರಾದ ಸಿದ್ದಾಜಿ ಪಾಟೀಲ, ಬಿಜೆಪಿ ಯುವ  ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಶಿವ ಅಷ್ಠಗಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here