ಕಲಬುರಗಿ: ಕರ್ನಾಟಕ ರಾಜ್ಯ ಬರಹಗಾರರ ಬಳಗದ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಆನ್ ಲೈನ್ ಕವಿಗೋಷ್ಠಿಗೆ ಯುವ ಕವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಾಹಿತಿ ಧರ್ಮಣ್ಣ ಧನ್ನಿ ತಿಳಿಸಿದ್ದಾರೆ.
ಈ ವಾರ ಪ್ರಕೃತಿ ವಿಷಯವಾಗಿ ಸ್ವರಚಿತ ಕವನ ರಚನಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಸಿದ್ದರಾಮ ಸರಸಂಬಿ(ಪ್ರಥಮ), ಮಂಜುಳಾ ಗುತ್ತೇದಾರ(ದ್ವಿತೀಯ) ಮತ್ತು ಸ್ಮೀತಾ ಭಂಡಾರಿ(ತೃತೀಯ) ಹಾಗೂ ಎನ್ ಆರ್ ರಗಟೆ ಮತ್ತು ಮಲ್ಲಮ್ಮ ಕಾಳಗಿ ಅವರ ಕವನಗಳು ಮೆಚ್ಚುಗೆ ಪಡೆದವು. ಶಿಕ್ಷಕಿ ಚಂದ್ರಕಲಾ ಪಾಟೀಲ ಅವರು ತೀರ್ಫುಗಾರರಾಗಿದ್ದರು. ಬಳಗದ ಅಧ್ಯಕ್ಷ ಮಹಾಂತೇಶ ಎನ್ ಪಾಟೀಲ ಅವರು ನೇತೃತ್ವ ವಹಿಸಿದರು.
ಈ ಕವಿಗೋಷ್ಠಿಯಲ್ಲಿ ಒಟ್ಟು ೨೫ ಜನ ಕವುಗಳು ಪಾಳ್ಗೊಂಡಿದ್ದರು. ಹಾಗೂ ಬರಹಗಾರರ ಬಳಗದ ಕಲಬುರಗಿ ಉತ್ತರ ವಲಯದ ವತಿಯಿಂದ ನಡೆದ ಕವಿಗೋಷ್ಠಿ ಸ್ಪರ್ಧೆಯಲ್ಲಿ ಸಿದ್ದರಾಮೇಗೌಡ ಅರಳಕುಪ್ಪೆ ಅವರು ಪ್ರಥಮ ಸ್ಥಾನ ಪಡೆದರು. ತಂಡ ಮುಖ್ಯಸ್ಥೆ ರೇಣುಕಾ ಶ್ರೀಕಾಂತ ಅವರು ನಿರ್ವಾಹಕರಾಗಿದ್ದರು. ಶಿಕ್ಷಕಿ ಸುರೇಖಾ ಬಿರಾದಾರ ತೀರ್ಫುಗಾರಾಗಿ ಕೆಲಸ ನಿರ್ವಹಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…