ಕಲಬುರಗಿ: ನಗರದ ಶಹಾಬಜಾರನಲ್ಲಿರುವ ಆರಾಧನಾ ಪಿಯು ಕಾಲೇಜಿನಲ್ಲಿ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ ವತಿಯಿಂದ ಕೊರೋನಾ ಸಂಕಷ್ಟದಲ್ಲಿರುವ ಬಡವರಿಗೆ ಉಚಿತ ಆಹಾರ ಕಿಟ್ಗಳನ್ನು ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಅವರ ವಿತರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ ಆರತಿ ಪೂಜಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಉದ್ದಿಮೇದಾರ ಮಲ್ಲಿಕಾರ್ಜುನ ಖೇಮಜಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ್, ಉತ್ತರ ಮಂಡಲ ಉಪಾಧ್ಯಕ್ಷ ಶಿವಲಿಂಗ ಹಳ್ಳಿಮನಿ, ಆರಾಧನಾ ಪಿಯು ಕಾಲೇಜಿನ ಪ್ರಾಚಾರ್ಯರಾದ ಚೇತನ್ಕುಮಾರ ಗಾಜರೆ, ಮುಖಂಡರಾದ ಮಲ್ಲು ಓಕಳ್ಳಿ, ಸಂಜು ಮಂಜಳಕರ್ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…