ಶಹಾಬಾದ: ಬಡ್ತಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಯಲ್ಲಪ್ಪಗೌಡ , ಕಲಬುರಗಿ ಜಿಲ್ಲಾ ಬಡ್ತಿ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ಮೊಟಗಿ ಅವರ ಸಮ್ಮುಖದಲ್ಲಿ ನಗರದಲ್ಲಿ ಶಹಾಬಾದ ತಾಲೂಕಾ ಬಡ್ತಿ ಸರಕಾರಿ ಪ್ರೌಢ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಅಧ್ಯಕ್ಷರಾಗಿ ಹೊನಗುಂಟಾ ಸ.ಪ್ರೌ.ಶಾಲೆಯ ಸಹಶಿಕ್ಷಕ ವೆಂಕಟೇಶ.ಬಿ.ಚಿನ್ನೂರ, ಗೌರವಾಧ್ಯಕ್ಷರಾಗಿ ಮರತೂರ ಸ.ಪ್ರೌ.ಶಾಲೆಯ ಸಹಶಿಕ್ಷಕ ಟೀಕಾರಾವ ಮುಂಡರಗಿ, ಉಪಾಧ್ಯಕ್ಷರಾಗಿ ಶಹಾಬಾದ ಸರಕಾರಿ ಕನ್ಯಾ ಪ್ರೌ.ಶಾಲೆಯ ಸಹಶಿಕ್ಷಕಿ ಸುನಂದಾ, ಪ್ರಧಾನ ಕಾರ್ಯದರ್ಶಿಯಾಗಿ ರಾವೂರ ಸ.ಪ್ರೌ.ಶಾಲೆಯ ಸಹಶಿಕ್ಷಕ ಉದಯಕುಮಾರ ಇಂಗಳೆ, ಕೋಶಾಧ್ಯಕ್ಷರಾಗಿ iರತೂರ ಸ.ಪ್ರೌ.ಶಾಲೆಯ ಸಹಶಿಕ್ಷಕ ರಾಜಕುಮಾರ ಹಿರೇಮಠ, ಸಂಘಟನಾ ಕಾರ್ಯದರ್ಶಿಯಾಗಿ ಮಾಲಗತ್ತಿ ಸ.ಪ್ರೌ.ಶಾಲೆಯ ಸಹಶಿಕ್ಷಕಿ ವಿದ್ಯಾವತಿ, ಜಿಲ್ಲಾ ಸಂಘದ ನಾಮ ನಿರ್ದೇಶನ ಸದಸ್ಯರಾಗಿ ಮರತೂರ ಸ.ಪ್ರೌ.ಶಾಲೆಯ ಕುಪೇಂದ್ರ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ, ಬಡ್ತಿ ಶಿಕ್ಷಕರ ಸಂಘದ ಜಿಲ್ಲಾ ಕೊಶಾಧ್ಯಕ್ಷ ಶಬ್ಬೀರಮೀಯಾ, ನೌಕರ ಸಂಘದ ಸದಸ್ಯ ಶಿವಲಿಂಗಪ್ಪ ಹೆಬ್ಬಾಳಕರ ಇತರರು ಇದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…