ಕಲಬುರಗಿ : ತಾಲ್ಲೂಕಿನ ಶ್ರೀನಿವಾಸ ಸರಡಗಿ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಪೆÇಲೀಸ್ ಸಹಾಯಕ ಆಯುಕ್ತರಾದ ಜೆ ಹೆಚ್ ಇನಾಮದಾರ ಅವರು ಚಾಲನೆ ನೀಡಿ ಮಾತನಾಡುತ್ತಾ ಈಗಾಗಲೇ ಸಾರ್ವಜನಿಕರು ಮಹಾಮಾರಿ ಕರೋನಾ ರೋಗದಿಂದ ಬಳಲುತ್ತಿದ್ದು ಬಹಳಷ್ಟು ರೋಗಿಗಳು ಆಕ್ಸಿಜನ್ ಇಲ್ಲದೆ ಸಾವನ್ನಪ್ಪಿದ್ದು ನಾವೆಲ್ಲರೂ ನೋಡಿದ್ದ ವಿಷಯವಾಗಿದ್ದರಿಂದ ಸಾರ್ವಜನಿಕರು ಹೆಚ್ಚಿನ ಮಟ್ಟದಲ್ಲಿ ಸಸಿಗಳನ್ನು ನೆಡಬೇಕು ಮುಂದಿನ ಪೀಳಿಗೆಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬಿ ಆಡೆ, ಬಿಜೆಪಿ ಗ್ರಾಮೀಣ ಮಂಡಲ ಉಪಾಧ್ಯಕ್ಷ ವಿನೋದ್ ಪಾಟಿಲ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಆಡೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಂಗಯ್ಯ ಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ ಉಪಾಧ್ಯಕ್ಷ ಇಂದುಬಾಯಿ ರಾಣಪ್ಪ ಮೀಸಿ, ಎಸ್ಡಿಎಮ್ಸಿ ಅಧ್ಯಕ್ಷ ಶರಣಗೌಡ ಬಿರಾದಾರ, ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಿಕಾರ್ಜುನ ಹಳ್ಳಿ, ಅಶೋಕ್ ರಾಠೋಡ, ರಾಜು ಚವ್ಹಾಣ, ರಾಜು ಶ್ರೀಗನ್, ರವಿ ರಾಠೋಡ, ಯುವ ಮುಖಂಡರಾದ ರಮೇಶ್ ಮೀಸಿ, ಅಮೀರ್ ಪಾಷಾ, ಇಮಾಮ್ ಸಾಬ್ ಲದಾಫ್, ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಎಸ್ ಕಿಳ್ಳಿ, ಶಿವಾನಂದ ಆರ್ ಕಿಳ್ಳಿ, ಮಲ್ಲಿಕಾರ್ಜುನ ಶ್ರೀಗನ್ ಹಾಗೂ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಯುವಕರು ಉಪಸ್ಥಿತರಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…