ಕಲಬುರಗಿ/ಜೇವರ್ಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಶನಿವಾರ ವಿಜಯಪುರಕ್ಕೆ ತೆರಳುವ ದಾರಿಯಲ್ಲಿ ಜೇವರ್ಗಿ ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ ಆಯೋಜಿಸಿದ್ದ ಸತ್ಕಾರ ಸಮಾರಂಭದಲ್ಲಿ ಶಾಸಕ ಡಾ. ಅಜಯ್ ಸಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಹಾಗೂ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದರು.
ನಂತರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರನ್ನು ಉz್ದÉೀಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಜೇವರ್ಗಿ ಮತಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಶಾಸಕ ಡಾ.ಅಜಯಸಿಂಗ್ ಅವರ ಕಾರ್ಯ ಶ್ಲಾಘನೀಯ ಎಂದರು.
ಶಾಸಕ ಡಾ. ಅಜಯಸಿಂಗ್ ವಿಧಾನಸಭೆಯ ವಿರೋಧಪಕ್ಷದ ಮುಖ್ಯ ಸಚೇತಕರಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಜೊತೆಗೇ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಶಾಸಕರಾಗಿ ಉತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಡಾ. ಅಜಯ್ ಸಿಂಗ್ ಅವರ ಬೆನ್ನು ತಟ್ಟಿ ಪೆÇ್ರೀತ್ಸಾಹಿಸುತ್ತ ಮೆಚ್ಚುಗೆ ನುಡಿಗಳನ್ನಾಡಿದರು. ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕ ಡಾ.ಅಜಯಸಿಂಗ್, ಕಾಂಗ್ರೆಸ್ ಪಕ್ಷದ ಜೇವರ್ಗಿ ಪ್ರಮುಖರು ಸಮಾರಂಭದಲ್ಲಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…