ಸುರಪುರ: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ನಗರದ ಅಗ್ನಿ ಶಾಮಕ ದಳ ಮತ್ತು ತುರ್ತು ಸೇವೆಗಳು ಇಲಾಖೆಯ ಅಧಿಕಾರಿ ಸಣ್ಣಮಲ್ಲಯ್ಯ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ನಗರದ ಅಗ್ನಿ ಶಾಮಕ ಠಾಣೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸಣ್ಣಮಲ್ಲಯ್ಯ ದಂಪತಿಗಳನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಹನುಮೆಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.
ಗೃಹ ರಕ್ಷಕದಳದ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಿಕಲ್,ಉಪನ್ಯಾಸಕ ಬಸವರಾಜ ಕೊಡೇಕಲ್,ಗೃಹ ರಕ್ಷಕದಳದ ಸೀನಿಯರ್ ಪ್ಲಾಟೀನ್ ಕಮಾಂಡರ್ ವೆಂಕಟೇಶ್ವರ, ರಮೇಶ ಅಂಬುರೆ,ಅನೀತಾ ವೆಂಕಟೇಶ ಮಕಾಶಿ,ಮಲ್ಲೇಶಿ ಕಾನ್ಸ್ಟೇಬಲ್,ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಮಲ್ಲಿಕಾರ್ಜುನ,ಬನ್ನಪ್ಪ,ಅಶೋಕ,ಮುಜಾವರ,ಪ್ರಕಾಶ,ನಾಗರಾಜ,ಬಸವರಾಜ ಪೀರಾಪುರ,ವೆಂಕಟೇಶ,ಸುಭಾಸ್,ಕೃಷ್ಣಾ ಸೇರಿದಂತೆ ಅನೇಕ ಜನ ಗೃಹ ರಕ್ಷಕ ದಳದ ಸಿಬ್ಬಂದಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…