ಕಲಬುರಗಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಿಂದುಳಿದ ವರ್ಗಗಳ ವಿಧೇಯಕ ವಿರೋಧಿ ಎಂದು ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ತಿಳಿಸಿದೆ.
1980 ರಿಂದ ಹಿಂದುಳಿದ ವರ್ಗದ ಬಿಲ್ಲುಗಳನ್ನು ಕಾಂಗ್ರೆಸ್ ನೆನೆಗುದಿಗೆ ಹಾಕುತ್ತ ರಾಜಕೀಯ ನಡೆಸುತ್ತಾ ಬಂದಿದೆ. ಮೋದಿ ಸರಕಾರ 2017 ರಲ್ಲಿ ಹಿಂದುಳಿದ ವರ್ಗವನ್ನು ಸಂವಿಧಾನತ್ಮಕವಾಗಿ ಜಾರಿಗೆ ತರಲು ಮುಂದಾಗಿದ್ದರು. ಆದರೆ ಮಲ್ಲಿಕಾರ್ಜುನ್ ಖರ್ಗೆ ಇದರ ಯಶಸ್ಸು ಮೋದಿಗೆ ಸರಳವಾಗಿ ಸಿಗುತ್ತದೆ ಎಂಬ ದುರ್ಭಾವನೆಯಿಂದ ವಿಧೇಯದ ಅಂಗಿಕಾರಕ್ಕೆ ಅಡ್ಡಿ ಮಾಡಿದ್ದರು. ಈಗ ಖರ್ಗೆ ಅವರು ದಲಿತ ಹಿಂದುಳಿದ ಎಂದು ಮೊಸಳೆ ಕಣ್ಣಿರು ಹಾಕಿ ಜನರಿಗೆ ಮರಳು ಮಾಡುತ್ತಿದ್ದಾರೆ. ಖರ್ಗೆಗೆ ಸೋಲಿಸಬೇಕೆಂದು ಎಂದು ತಮ್ಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…