ತಹಸೀಲ್ದಾರ, ನಗರಸಭೆಯ ಪೌರಾಯುಕ್ತರಿಂದ ಕಾಗಿಣಾ ನದಿ ವೀಕ್ಷಣೆ

0
49

ಶಹಾಬಾದ: ನಗರದಲ್ಲಿ ನಾಲ್ಕು ದಿನಗಳಿಂದ ಸತತವಾಗಿ ರಾತ್ರಿ ರಭಸವಾಗಿ ಸುರಿದ ಮಳೆಗೆ ಕಾಗಿಣಾ ನದಿ ತುಂಬಿ ಹರಿಯುತ್ತಿದ್ದು, ಮನ್ನೆಚ್ಚರಿಕೆ ಕ್ರಮವಾಗಿ ತಹಸೀಲ್ದಾರ ಸುರೇಶ ವರ್ಮಾ ಹಾಗೂ ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಗೋಳಾ(ಕೆ) ಗ್ರಾಮದ ಬ್ರಿಡ್ಜ ಕಮ್ ಬ್ಯಾರೇಜ್ ವೀಕ್ಷಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here