ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಕಾನೂನು ಘಟಕ ಮತ್ತು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅವರ ಸಯುಂಕ್ತಾಶ್ರಯದಲ್ಲಿ ಹೋರಾಟಗಾರರಿಗೆ ಮತ್ತು ಅವರ ಕುಟುಂಬದವರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪಾಳಾದ ಷ.ಬ್ರ.ಡಾ ಶ್ರೀ ಗುರುಮೂರ್ತಿ ಶಿವಾಚಾರ್ಯರು ಕಟ್ಟಿಮನಿ ಹಿರೇಮಠ್, ಶ್ರೀನಿವಾಸ ಸರಡಗಿಯ ಶಕ್ತಿಪೀಠದ ಪೀಠಾಧಿಪತಿ ಪರಮಪೂಜ್ಯ ಡಾ. ಅಪ್ಪಾರಾವ ದೇವಿ ಮುತ್ಯಾ, ಲಿಂಗರಾಜ ಅಪ್ಪಾ, ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಡಾ.ಶರಣು ಬಿ ಗದ್ದುಗೆ, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಸಂಪತ ಜೆ ಹಿರೇಮಠ್, ಡಾ. ವೀಣಾ ಕೆ, ಸಮುದಾಯದ ಆರೋಗ್ಯ ಅಧಿಕಾರಿ ಸುಜಾತ ಎಂ, ಮಾಲಾ ದಣ್ಣೂರ್, ಮಾಲಾ ಕಣ್ಣಿ, ಉದಯ ಮಾಕ್ಕಾ, ಭುವನೇಶ್ವರಿ ಹಳ್ಳಿಖೇಡ ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…