ಕಲಬುರಗಿ: ನಗರದ ಕನ್ನಡ ಭವನದಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಎಸ್.ಸಿ.ಮೋರ್ಚಾ ವತಿಯಿಂದ ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ಜನ್ಮದಿನದ ನಿಮಿತ್ತ ಪೌರಕಾರ್ಮಿಕರಿಗೆ ಸನ್ಮಾನಿಸಲಾಯಿತು.
ಶಾಸಕ ಬಸವರಾಜ ಮತ್ತಿಮೂಡ, ಅಂಬಾರಾಯ ಅಷ್ಟಗಿ, ರವಿಚಂದ್ರ ಕಾಂತಿಕರ್, ದೇವಿಂದ್ರ ಎಸ್.ಸಿನ್ನೂರ, ಧರ್ಮಣ್ಣ ಇಟಗಾ, ದಿನೇಶ ದೊಡ್ಡಮನಿ, ಎಸ್.ಜಿ ಭಾರತಿ, ಅಮೃತ ಸಾಗರ, ವಿಕಾಸ ಕರಣಿಕ, ಹಣಮಂತ ವಚ್ಚಾ, ಸಂತೋಷ ಹಾದಿಮನಿ, ಅವಿನಾಶ ಗಾಯಕವಾಡ, ಪ್ರಲ್ಹಾದ ಹಡಗಿಲ, ದಿನೇಶ ನಿಂಗನಾಯಕ್, ವಿಠ್ಠಲ ನೆಲೋಗಿ, ದತ್ತು ಡೋಲಾರ, ಚಂದ್ರಕಾಂತ ವಾಲಿ, ಪ್ರದೀಪ ಚಿಂಚನಸೂರ, ಸಂಜು ಕಿನ್ನಿಕರ್, ಚಂದ್ರಕಾಂತ ವಾಲಿ ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…