ಕಲಬುರಗಿ: ಇಲ್ಲಿನ ರಂಗಾಯಣದಲ್ಲಿ ನಾಟ್ಯಶಾಸ್ತ್ರ ಅಧ್ಯಯನ ಶಿಬಿರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಹೆಸರಾಂತ ರಂಗನಟ ನಿರ್ದೇಶಕರಾದ ಹುಲುಗಪ್ಪ ಕಟ್ಟೀಮನಿ ಅವರು ನಿರ್ದೇಶಿಸುತ್ತಿರುವ ಶಿಬಿರದಲ್ಲಿ ನಾಟ್ಯಶಾಸ್ತ್ರದ ವಿವಿಧ ಆಯಾಮಗಳ ಹಿನ್ನೆಲೆಯಲ್ಲಿ ನವರಸಗಳ ನಟನೆಯ ಪಾಠಗಳನ್ನು ರಂಗಾಯಣದ ಕಲಾವಿದರಿಗೆ ಮತ್ತು ಆಸಕ್ತ ಹವ್ಯಾಸಿ ನಟರಿಗೆ ಹೇಳಿ ಕೊಡಲಾಗುವುದು. ಎರಡು ವಾರಗಳ ಕಾಲ ಅಧ್ಯಯನ ಶಿಬಿರ ನಡೆಯಲಿದೆ ಎಂದು ರಂಗಾಯಣ ನಿರ್ದೇಶಕರಾದ ಪ್ರಭಾಕರ ಪ್ರಭಾಕರ ಜೋಶಿ ತಿಳಿಸಿದ್ದಾರೆ.
ರಂಗಭೂಮಿಯಲ್ಲಿ ಕೃಷಿ ಮಾಡುವವರಿಗೆ ನಾಟ್ಯಶಾಸ್ತ್ರದ ಪರಿಚಯ ಇರಬೇಕು ಎಂಬ ನಿಟ್ಟಿನಲ್ಲಿ ಕಲಬುರಗಿ ರಂಗಾಯಣ ಮೊದಲ ಬಾರಿಗೆ ಆಯೋಜಿಸಿರುವ ಶಿಬಿರದ ಸಹಾಯಕ ನಿರ್ದೇಶಕರಾಗಿ ರಂಗಕರ್ಮಿಗಳಾದ ಉಮೇಶ್ ಸಾಲಿಯಾನ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…