ಕಲಬುರಗಿ: ಕೊರೊನಾಗೆ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡ ವಾಡಿ ಪಟ್ಟಣದ ವಾರ್ಡ್ ಸಂಖ್ಯೆ 7ರ ಬಿರ್ಲಾ ಬಡಾವಣೆಯ ಅಹ್ಮದ್ ಪಾಶಾ, ರುಕ್ಸಾನಾ ಬೇಗಂ ಅವರ ಮೂವರು ಮಕ್ಕಳಿಗೆ ಭಾಯಿ ಭಾಯಿ ಗುರುಪ್ ಮತ್ತು ಟೀಂ ಪ್ರಿಯಾಂಕ್ ಖರ್ಗೆ ಸಹಯೋಗದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ಪರಿಹಾರ ಚೆಕ್ ನೀಡಿದರು.
ಕಳೆದ ಮೇ 20 ಕ್ಕೆ ರುಕ್ಸಾನಾ ಬೇಗಂ ಮತ್ತು ಇತ್ತೀಚೆಗೆ ಜೂನ್ 6 ರಂದು ಅಹ್ಮದ್ ಪಾಶಾ ಕೊರೊನಾಗೆ ಬಲಿಯಾಗಿದರು.
ಇಬ್ಬರು ದಂಪತಿಗಳಿಗೆ ಮೂವರು ಮಕ್ಕಳಿದ್ದು, ಪದವಿ ಓದುತ್ತಿರುವ ನೇಹಾ ಬಾನು, ಸಬಾ ಬಾನು ಮತ್ತು 10ನೇ ಓದುತ್ತಿರುವ ಸಮದ್ ಪಾಶಾ ತನ್ನ ತಾಯಿ ಮತ್ತು ತಂದೆಯನ್ನು ಕಳೆದುಕೊಂಡ ಅನಾಥ ಮಕ್ಕಳಾಗಿದ್ದಾರೆ.
ಕುಟುಂಬ ಕಳೆದುಕೊಂಡು ಅನಾಥವಾದ ಈ ಮಕ್ಕಳ ಕುಟುಂಬಕ್ಕೆ ನೆರವು ಆಗುವ ನಿಟ್ಟಿನಲ್ಲಿ ಭಾಯಿ ಭಾಯಿ ಅಧ್ಯಕ್ಷರಾ ಗುರುಪ್ ಅಧ್ಯಕ್ಷರಾದ ಮೊಹಮ್ಮದ್ ಇರ್ಫಾನ್, ಟೀಂ ಪ್ರಿಯಾಂಕ್ ಖರ್ಗೆ ಅಧ್ಯಕ್ಷರಾದ ಶಮಶೀರ್ ಅಹ್ಮದ್ ನೇತೃತ್ವದಲ್ಲಿ ಕ್ಷೇತ್ರದ ಶಾಸಕರಾದ ಪ್ರಿಯಾಂಕ್ ಖರ್ಗೆಗೆ ಮೂಲಕ 1 ಲಕ್ಷ 21 ಸಾವಿರ ರೂ. ಪರಿಹಾರ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಾಕರ್ತರು ಮತ್ತು ಮುಖಂಡರು ಜೊತೆಗೆ ಇದ್ದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…