ನಾಡಿನ ಸಮಸ್ತ ಜನತೆಗೆ ತ್ಯಾಗ ಬಲಿದಾನದ ಪ್ರತಿಕವಾದ ಬಕ್ರೀದ್ ಹಬ್ಬದ ಹಾರ್ದಿಕ” ಶುಭಾಶಯಗಳು.ಪ್ರವಾದಿ ಇಬ್ರಾಹಿಂ ತಮ್ಮ ಮಗನಾದ ಇಸ್ಮಾಯಿಲ್ ರನ್ನು ಸೃಷ್ಟಿಕರ್ತ ಅಲ್ಲಾಹ್ ನಿಗೆ ಬಲಿ ಕೊಡುವ ದಿನವನ್ನು ಈದ್-ಉಲ್-ಅದಾ ಎಂದು ಕರೆಯುತ್ತಾರೆ.
ಈ ಹಬ್ಬವನ್ನು ಜಗತ್ತಿನಾದ್ಯಂತ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ.
“ವಿಶ್ವದೆಲ್ಲೆಡೆ ಮುಸ್ಲಿಮರು ಆಚರಿಸುವ ಎರಡು ಅತಿ ದೊಡ್ಡ ಹಬ್ಬಗಳಲ್ಲಿ ಬಕ್ರಿದ್ ಕೂಡ ಒಂದು. ಈ ಹಬ್ಬದ ಸಂದರ್ಭದಲ್ಲಿ ಶಕ್ತ ಮುಸ್ಲಿಮರು ಇಸ್ಲಾಂ ಧರ್ಮದ ಐದು ಪ್ರಮುಖ ಕರ್ತವ್ಯಗಳಲ್ಲೊಂದಾದ ಪ್ರವಿತ್ರ ಹಜ್ ಯಾತ್ರೆಗೆ ತೆರಳುತ್ತಾರೆ.
ಹಜ್ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳು ಬಕ್ರೀದ್ ಹಬ್ಬದಂದು ಯಾತ್ರೆಯನ್ನು ಮುಗಿಸಿ, ತಮ್ಮ ತಾಯಿ ನಾಡಿಗೆ ಮರಳಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ.
“ವಿಶ್ವದೆಲ್ಲೆಡೆ ಹರಡಿರುವ ಮಹಾಮಾರಿ ಕೊರೋನಾ ರೋಗದ ಕರಿನೆರಳು ಕಳೆದ ಬಾರಿಯ ರಂಜಾನ್ ಹಾಗೂ ಈ ಬಾರಿಯ ಬಕ್ರೀದ್ ಹಬ್ಬದ ಮೇಲೆ ಬೀರಿದೆ. ಆದ್ದರಿಂದ ರಂಜಾನ್ ಹಬ್ಬದಲ್ಲಿ ತಾವೆಲ್ಲರೂ ಆಚರಿಸಿದಂತೆ ಈ ಬಾರಿಯ ಬಕ್ರೀದ್ ಹಬ್ಬದಲ್ಲೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಹೆಚ್ಚು ಜನರು ಗುಂಪುಗೂಡದೆ ಹಬ್ಬ ಆಚರಣೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…