ಕಲಬುರಗಿ: ಹಬ್ಬದ ದಿನದಂದೇ ದರ್ಗಾದ ಹುಂಡಿಗೆ ಕನ್ನ

0
27

ಕಲಬುರಗಿ: ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಹಾಜಿಸರ್ವರ್ ದರ್ಗಾದ ಹುಂಡಿಗೆ ಕನ್ನ ಹಾಕಿರುವ ಘಟನೆ ತಡರಾತ್ರಿ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ.

ಖದೀಮರು ನಕಲಿ ಕೀ ಬಳಿಸಿ ದೇಣಿಯಲ್ಲಿದ್ದ 5 ಲಕ್ಷ
ನಗರದು ದೋಚಿ ಪರಾರಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

Contact Your\'s Advertisement; 9902492681

ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here