ಸೇಡಂ: ತಾಲ್ಲೂಕಿನ ಸಂಗಾವಿ ಎಂ ಗ್ರಾಮಕ್ಕೆ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಭೇಟಿ ನೀಡಿ ನದಿಯಲ್ಲಿ ಕೋಚ್ಚಿಕೊಂಡು ಹೋದ ಮಾಣಿಕಮ್ಮನ ಕುಟುಂಬಕ್ಕೆ ಸಾಂತ್ವನ ಹೇಳಿ, ವಯಕ್ತಿಕ ಧನ ಸಹಾಯ ಮಾಡಿದರು.
ಮಾಣಿಕಮ್ಮ ಅವರ ಎರಡು ಮಕ್ಕಳ ಪದವಿ ಪೂರ್ಣ ಗೋಳ್ಳುವವರೆಗೆ ಶಿಕ್ಷಣದ ಸಂಪೂರ್ಣ ವೆಚ್ಚ ಇನ್ಮೂಂದೆ ನಾನು ಭರಿಸುವೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ಮಾಣಿಕಮ್ಮನ ಮೃತ ದೇಹದ ಶೋಧ ಕಾರ್ಯಕ್ಕೆ ಕೂಡಲೆ ವಿಶೇಷ ಪರಿಣಿತರ ತಂಡ ನಿಯೋಜಿಸಿ ಮೃತ ದೇಹ ಪತ್ತೆಗೆ ಕ್ರಮಕೈಗೋಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಣಿಕಮ್ಮನ ಪತಿ ಸಂಗಪ್ಪ ,ಮಕ್ಕಳಾದ ಕಾರ್ತಿಕ್ ಮತ್ತು ಕೀರ್ತಿ ಮತ್ತುಗಿರಿಯಪ್ಪಗೌಡ. ನಾಗಣ್ಣ ವಾಲಿಕರ್. ಅಶೋಕ್ ವಾಲಿಕರ್. ದೊಡ್ಡಪ್ಪ ಮಳಖೇಡ. ಪ್ರಕಾಶ್ ಮಳಖೇಡ್.ಮಸ್ತಾನ ಮಳಖೇಡ. ರಿಯಾಜ ಪಟೇಲ್. ಪರಮೇಶ್ವರ ಪಾಟೀಲ್ ನೀಲಹಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು .
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…