ಸಚಿನ್ ಶಿರವಾಳ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ

0
13

ಕಲಬುರಗಿ: ನಗರದ ಕೇಂದ್ರ ಬಸ್ಸು ನಿಲ್ದಾಣದ ಎದುರುಗಡೆ ಕೇಂದ್ರದ ಮಾಜಿ ಸಚಿವ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ನಿಮಿತ್ತ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಕಲ್ಯಾಣ ಕರ್ನಾಟಕ ಉಸ್ತುವಾರಿ ಸಚಿನ್ ಶಿರವಾಳ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.

ಕಾಂಗ್ರೇಸ್ ಮುಖಂಡರಾದ ಡಾ.ಕಿರಣ ದೇಶಮುಖ, ಪ್ರವೀಣ ಪಾಟೀಲ್ ಹರವಾಳ, ಫಾರೂಖ್ ಸೆಠ್, ಶಿವಾನಂದ ಹೋನಗುಂಟಿ, ಶರಣಗೌಡ ಪಾಟೀಲ್, ಪ್ರಕಾಶ ಕಪನೂರ, ಅಮರ ಶೀರವಾಳ, ಅಶ್ವಿನ ಸಂಕಾ, ಪರಶುರಾಮ ನಾಟೇಕರ್, ಶರಣು ಡೋಣಗಾವ,  ಕಿರ್ತಿ, ರವಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here