ಕಲಬುರಗಿ: ನಗರದ ಎಸ್ ಎಮ್ ಪಂಡಿತ್ ರಂಗಮಂದಿರದಲ್ಲಿ ದೇಸಾಯಿ ಕಲ್ಲೂರ ಹೂಗಾರ ಕುಟುಂಬ ಆಯೋಜಿಸಿದ್ದ ವಚನ ಸಂಜೀವಿನಿ ಸಾಹಿತ್ಯ ಸಾಂಸ್ಕೃತಿಕ ಸಂಘ ಉದ್ಘಾಟನೆ ಸಮಾರಂಭ ಹಾಗೂ ಭಗವಂತ ಹೂಗಾರ ಅವರ ಪ್ರಥಮ ಪುಣ್ಯಸ್ಮರಣೋತ್ಸವದಲ್ಲಿ ಪ್ರಸಕ್ತ ಸಾಲಿನ ಬಸವ ಗಾಯನ ಪ್ರಶಸ್ತಿಯನ್ನು ವಿರುಪಾಕ್ಷಯ್ಯ ವಂದಲಿ ಹಾಗೂ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗಂಗಾಧರರಯ್ಯ ಸ್ವಾಮಿ ಅಗ್ಗಿಮಠ ನೀಡಿ ಗೌರವಿಸಲಾಯಿತು.
ಚಿಣಮಗೇರಾದ ಶ್ರೀ ಸಿದ್ದರಾಮ ಶಿವಾಚಾರ್ಯರು. ಶಾಸಕ ಎಂವೈ ಪಾಟೀಲ್, ದತ್ತಪ್ಪ ಸಾಗನೂರ, ಅಜೀಮ್ ಪಾಷಾ, ಮಹೇಶ ಹೊಸೂರಕರ್, ಡಾ.ವಾಣಿ ಪಾಗಾ, ರಮೇಶ ಪಾಟಿಲ್, ಖ್ಯಾತ ಸಂಗೀತ ಕಲಾವಿದರಾದ ಕೃಷ್ಣೇಂದ್ರ ವಾಡೇಕರ್, ವಿರುಪಾಕ್ಷಯ್ಯ ವಂದಲಿ, ನಾರಾಯಣ ಹಿರೇಕೊಳಜಿ, ಶಂಕ್ರಪ್ಪ ಹೂಗಾರ, ರೇವಯ್ಯ ವಸ್ತ್ರದಮಠ, ಜಡೇಶ ಹೂಗಾರ, ಗುರಣ್ಣ ಹೂಗಾರ, ಕಲ್ಮೇಶ ದೇಸಾಯಿ ಕಲ್ಲೂರ ಸಂಗಿತ ಕಾರ್ಯಕ್ರಮ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…