ಬಿಸಿ ಬಿಸಿ ಸುದ್ದಿ

ಶಹಾಬಾದ: ವಾರ್ಡ ನಂ.೧೩ರಲ್ಲಿ ರಸ್ತೆ ಕಾಮಗಾರಿಗೆ ರಜನಿಕಾಂತ ಚಾಲನೆ

ಶಹಾಬಾದ: ನಗರಸಭೆಯ ವ್ಯಾಪ್ತಿಯ ವಾರ್ಡ ನಂ.೧೩ರ ಸಿದ್ಧಾರ್ಥ ನಗರದಲ್ಲಿ ಎಸ್ ಸಿ ಪಿ ಹಾಗೂ ಟಿ ಎಸ್ ಪಿ ಯೋಜನೆಯ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ವಾರ್ಡ ಸದಸ್ಯ ರಜನಿಕಾಂತ ಕಂಬಾನೂರ(ಭಂಟಿ) ಭೂಮಿ ಪೂಜೆ ನೇರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾರ್ಡ ಸದಸ್ಯ ರಜನಿಕಾಂತ ಕಂಬಾನೂರ, ಸುಮಾರು ೨ ವ?ಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಗಳ ನಿರ್ಮಾಣಕ್ಕೆ ಮೂಹೂರ್ಥ ಕೂಡಿ ಬಂದಿದೆ. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯ ಅನುದಾನದಲ್ಲಿ ಎರಡು ವ?ಗಳ ಹಿಂದೆ ಶುರುವಾಗಬೇಕಿದ್ದ ಈ ಕಾಮಗಾರಿಯು ಪ್ರಾರಂಭವಾಗದೆ ನೆನೆಗುದಿಗೆ ಬಿದ್ದ ಕಾರಣ ಸಿದ್ಧಾರ್ಥ ನಗರದ ನಿವಾಸಿಗಳಿಗೆ ಓಡಾಡಲು ರಸ್ತೆಯಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಆಸ್ಪತ್ರೆ ಕರೆದೊಯ್ಯಲು ಒಂದು ಆಟೊ ಸಹ ಒಳಗೆ ಬರದ? ಕಂಟಿಗಳು ಬೆಳೆದಿದ್ದವು. ಸುಮಾರು ವರ್ಷಗಳಿಂದ ರಸ್ತೆಯಿಲ್ಲದೇ ಇರುವುದರಿಂದ ಇಲ್ಲಿನ ಜನರು ಬೇಸತ್ತು ಹೋಗಿದ್ದರು.

ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮಡು ಅವರ ಗಮನಕ್ಕೆ ತಂದು ಕೂಡಲೇ ತಮ್ಮ ವಾರ್ಡ್ ನಾಗರಿಕರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರಿಂದ ತಕ್ಷಣ ಸ್ಪಂದಿಸಿದ ಶಾಸಕರು ಕೆಲಸ ಶುರು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅದರಂತೆ ರಸ್ತೆ ಕಾಮಗಾರಿ ಪ್ರಾರಂಭವಾಗುತ್ತಲಿದೆ ಎಂದರು.

ಈ ಸಂದರ್ಭದಲ್ಲಿ ವಿ. ಅಭಿ?ಕ್, ಪ್ರಜ್ಞಾನಂದ್, ವಿಜಯ್ ರಾಥೋಡ್, ದಿನೇಶ್ ನಾಯಕ್, ನಾಗೇಂದ್ರ ನಾಟೇಕರ್, ಮಲ್ಲೇಶಿ ನಾಟೇಕರ್, ಸುರೇಶ್ ಸಾವಳಗಿ, ರಾಜು ನಾಟೇಕರ್, ಶ್ರೀನಿವಾಸ್ ಕಿಣಕೇರಿ, ಸಂಪತ್ ನಾಟೇಕರ್, ಶಶಿಕುಮಾರ್ ಹಾಗರಗುಂಡಗಿ, ಅಭಯ ಪ್ರಕಾಶ ಇತರರು ಹಾಜರಿದ್ದರು.

emedialine

Recent Posts

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

11 seconds ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

4 mins ago

“ಸಸ್ಯಾಗ್ರಹ”-ಸಸಿ ನೆಡುವ ಕಾರ್ಯಕ್ರಮಕ್ಕೆ ಡಾ. ತೇಜಸ್ವಿನಿ ಅನಂತಕುಮಾರ ಚಾಲನೆ

ಕಲಬುರಗಿ: ನಗರದ ವಾರ್ಡ್ ನಂಬರ್ 55ರಲ್ಲಿ ಬರುವ ಸಾಯಿರಾಂ ಕಾಲೋನಿ ಉದ್ಯಾನವನದಲ್ಲಿ ಅದಮ್ಯ ಚೇತನ ವತಿಯಿಂದ ಆಯೋಜಿಸಿದ್ದ "ಸಸ್ಯಾಗ್ರಹ"-ಸಸಿ ನೆಡುವ…

8 mins ago

ಪಿಎಸ್ಐ ಯಶೋಧ ಕಟಕೆಗೆ ಸನ್ಮಾನ

ಕಲಬುರಗಿ: ನಗರದ ಬ್ರಹ್ಮಪುರ ಪೆÇಲೀಸ ಠಾಣೆಗೆ ಅಧಿಕಾರ ವಹಿಸಿಕೋಂಡ ಪಿಎಸ್‍ಐ ಯಶೋಧ ಕಟಕೆ ಅವರುನ್ನು ಶ್ರೀ ಶರಣ ಡೋಹರ ಕಕ್ಕಯ್ಯ…

11 mins ago

ಮೇಯರ್ ವಿಶಾಲ ದರ್ಗಯಿಂದ ಪ್ಲೇಟ್ ಬ್ಯಾಂಕ್‍ ಉದ್ಘಾಟನೆ

ಕಲಬುರಗಿ: ಬಸವೇಶ್ವರ ಆಸ್ಪತ್ರೆಯ ಪಕ್ಕದಲ್ಲಿರುವ ಸ್ವಾಭಿಮಾನ್ ಸ್ವದೇಶಿ ಮಾರ್ಟ್‍ನಲ್ಲಿ ಅದಮ್ಯ ಚೇತನ ವತಿಯಿಂದ ಅನಂತ ಪ್ಲೇಟ್ ಬ್ಯಾಂಕ್‍ನ್ನು ಮೇಯರ್ ವಿಶಾಲ…

13 mins ago

ಜೈ ಕನ್ನಡಿಗ ಸೇನೆಯಿಂದ ಸಂಸದ ರಾಧಾಕೃಷ್ಣ ದೊಡ್ಡಮನಿಗೆ ಸನ್ಮಾನ

ಕಲಬುರಗಿ: ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಜೈ ಕನ್ನಡಿಗ ಸೇನೆ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸೇನೆ ಸಂಸ್ಥಾಪಕ…

15 mins ago