ಬೋಮ್ಮಾಯಿ ರಾಜ್ಯದ ನೂತನ ಸಿಎಂ: ಸದ್ದಾಮ್ ಹುಸೇನ್ ವಜೀರಗಾಂವ ಹರ್ಷ

0
58

ಕಲಬುರಗಿ: ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೋಮ್ಮಾಯಿ ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಟ್ಟ ಅನುಯಾಯಿಯಾಗಿರುವ ಬಸವರಾಜ್ ಬೋಮ್ಮಾಯಿ ಅವರು ರಾಜ್ಯದ ನೂತನ ಸಿಎಂ ಆಗಿ ನೇಮಕಗೊಂಡಿರುವುದಕ್ಕೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ನಾಮ ನಿರ್ದೇಶಿತ ನಿರ್ದೇಶಕರಾದ ಸದ್ದಾಮ್ ಹುಸೇನ್ ವಜೀರಗಾಂವ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಬಸವರಾಜ್ ಬೊಮ್ಮಾಯಿ ಅವರು ಶಾಸಕರಾಗಿ ಆಯ್ಕೆಯಾದ ಕ್ಷೇತ್ರದಲ್ಲಿ ಮುಸ್ಲಿಮರ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಅವರಿಗೆ ಮುಸ್ಲಿಮರ ಬಗ್ಗೆ ಕಾಳಜಿ ಇದೆ. ಅವರು ಎಲ್ಲಾ ಸಮುದಾಯದಕ್ಕೆ ಸಮಾನವಾಗಿ ಕಾಣುವ ದೃಷ್ಟಿಕೋನವನ್ನು ಹೊಂದಿದ್ದಾರೆ.

Contact Your\'s Advertisement; 9902492681

ಬಸವರಾಜ್ ಬೋಮ್ಮಾಯಿ ಅವರು ಪ್ರಮುಖ ವೀರಶೈವ ಮುಖಂಡ, ಸರ್ವ ಜಾತಿ ಧರ್ಮ ಪ್ರೀಯರು, ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವುದಕ್ಕೆ ಸಂತೋಷವಾಗಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಪಕ್ಷದ ಏಳಿಗೆಗಾಗಿ ಪ್ರಮುಖ ಪಾತ್ರವಹಿಸಲಿದೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here