ಬಸವರಾಜ ಬೊಮ್ಮಾಯಿಗೆ ಆಯ್ಕೆ ಮಾಡಿದಕ್ಕೆ ಪೇಠಶಿರೂರ ಹರ್ಷ

0
39

ಕಲಬುರಗಿ: ವೀರಶೈವ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಆಯ್ಕೆ ಮಾಡಿದಕ್ಕೆ ಅಖಿಲ ಭಾರತ ವೀರಶೈವ ಮಹಾಸಭೆಯ ಕಲಬುರರ್ಗಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತರೆಡ್ಡಿ ಪೇಠಶಿರೂರ ಹರ್ಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಿ.ಎಸ್.ಯಡಿಯೂರಪ್ಪನವರ ರಾಜಿನಾಮೆಯಿಂದ ವೀರಶೈವ ಲಿಂಗಾಯತ ಸಮುದಾಯದವರಿಗೆ ನೋವು ನೀಡಿತು.

Contact Your\'s Advertisement; 9902492681

ಈಗ ನಮ್ಮ ಸಮುದಾಯದ ಬಸವರಾಜ ಬೊಮ್ಮಾಯಿ ಯವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದಕ್ಕೆ ಅಖಂಡ ವೀರಶೈವ ಲಿಂಗಾಯತ ಸಮುದಾಯದ ಪರವಾಗಿ ಅಖಿಲ ಭಾರತ ವೀರಶೈವ ಮಹಾಸಭೆಯ ಕಲಬುರರ್ಗಿ ಜಿಲ್ಲಾ ಯುವ ಘಟಕದ ವತಿಯಿಂದ ಭಾರತೀಯ ಜನತಾ ಪಾರ್ಟಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here