ಅಕ್ರಂಪಾಶಾ ಮೋಮಿನ್ ಗೆ ಸುಲೇಪೇಟ ರತ್ನ ಪ್ರಶಸ್ತಿ ಪ್ರದಾನ

0
50

ಚಿಂಚೋಳಿ: ತಾಲೂಕಿನ ಸುಲೇಪೇಟ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನೇಹ ಬಂಧು ಸಂಸ್ಥೆಯಿಂದ ಪತ್ರಿಕಾ ದಿನಾಚರಣೆ ಹಾಗೂ ಸುಲೇಪೇಟ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೇಯ ಎಸ್ ಎಸ್ ವಿ ಟಿವಿಯ ಹಿರಿಯ ವರದಿಗಾರ ಅಕ್ರಂಪಾಶಾ ಮೋಮಿನ್ ಅವರಿಗೆ ಸುಲೇಪೇಟ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕೃಷ್ಣ ಕಾಡಾ ನಿಗಮದ ಅಧ್ಯಕ್ಷ ಶರಣಪ್ಪ ತಳವಾರ, ಜೆಡಿಎಸ್ ಮುಖಂಡ ಸಂಜೀವನ ಯಾಕಾಪೂರ ಸುಲೇಪೇಟ ಗ್ರಾಪಂ ಅಧ್ಯಕ್ಷೆ ಸರಸ್ವತಿ ಮಲ್ಲಿಕಾರ್ಜುನ ಗಿರಿ ನಿಡಗುಂದಾ ಗ್ರಾಮದ ಕಂಚಾಳಕುಂಟಿ ನಂದೀಶ್ಚರ ಮಠದ ಕರುಣೇಶ್ವರ ಸ್ವಾಮಿ, ಪಂಪಾಪತಿ ದೇವರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು .

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here