ಮಾಧ್ಯಮ ಅಕಾಡೆಮಿ ಸದಸ್ಯರಾದ ದೇವೇಂದ್ರಪ್ಪ ಹೆಚ್. ಕಪನೂರಗೆ ರಾಜ್ಯ ಸಂಘದಿಂದ ಸನ್ಮಾನ

0
12

ಬೆಂಗಳೂರು: ನೂತನ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಕಲಬುರಗಿಯ ದೇವೇಂದ್ರಪ್ಪ ಹೆಚ್. ಕಪನೂರ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇವರಿಂದ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರ ಮತ್ತು ಐಎಫ್‍ಡಬ್ಲೂ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ, ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಆರ್.ವಿ. ದೇವರಾಜ್ ಸನ್ಮಾನಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here