ಕಬ್ಬಿನ  ಬಾಕಿ ಹಣ ಪಾವತಿಗೆ ಆಗ್ರಹಿಸಿ ಬಿ.ಆರ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ

0
29

ಕಲಬುರಗಿ: ಕಬ್ಬಿನ  ಬಾಕಿ ಹಣ ಪಾವತಿಗೆ ಆಗ್ರಹಿಸಿ ಜಿಲ್ಲಾ ಕಬ್ಬು ಬೆಳೆಗಾರರ  ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ  ಸತ್ಯಾಗ್ರಹ ನಡೆಸಲಾಯಿತು.

ಮಾಜಿ ಶಾಸಕ ಬಿ.ಆರ್.ಪಾಟೀಲ, ಭೂಸನೂರ  ಹಿರೇಮಠದ  ಶಂಭುಲಿಂಗ  ಶಿವಾಚಾರ್ಯರು,  ಮಾಜಿ ಶಾ ಸಕ  ಬಿ.ಆರ್.ಪಾಟೀಲ, ಅಲ್ಲಮಪ್ರ ಭು ಪಾಟೀಲ, ಜಿಲ್ಲಾ ಪಂಚಾಯತಿ ಮಾಜಿ  ಸದಸ್ಯ ಸಿದ್ದರಾಮ ಪ್ಯಾಟಿ, ಜಿಲ್ಲಾ ಕಬ್ಬು  ಬೆಳೆಗಾರರ  ಸಂಘದ ಕಾರ್ಯದರ್ಶಿ ಧರ್ಮರಾಜ  ಸಾಹು, ಶರಣು ಬಿ ಲ್ಲಾಡ, ಗುರುಲಿಂಗ ಜಂಗಮ ಪಾಟೀಲ  ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here