ಕಲಬುರಗಿ: ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಮಾಜಿ ಶಾಸಕ ಬಿ.ಆರ್.ಪಾಟೀಲ, ಭೂಸನೂರ ಹಿರೇಮಠದ ಶಂಭುಲಿಂಗ ಶಿವಾಚಾರ್ಯರು, ಮಾಜಿ ಶಾ ಸಕ ಬಿ.ಆರ್.ಪಾಟೀಲ, ಅಲ್ಲಮಪ್ರ ಭು ಪಾಟೀಲ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸಿದ್ದರಾಮ ಪ್ಯಾಟಿ, ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಧರ್ಮರಾಜ ಸಾಹು, ಶರಣು ಬಿ ಲ್ಲಾಡ, ಗುರುಲಿಂಗ ಜಂಗಮ ಪಾಟೀಲ ಇದ್ದರು.