ಕಲಬುರಗಿ: ವಿಶ್ವ ವಿದ್ಯಾಲಯವು ಇಂಗ್ಲಿಷ್ ಭಾಷೆಯನ್ನು ಕಡ್ಡಾಯ ಪತ್ರಿಕೆಯಾಗಿಸಿ ಕನ್ನಡ, ಹಿಂದಿ ಉರ್ದು ಮರಾಠಿ ಭಾಷೆಗಳನ್ನು ಐಚ್ಛಿಕ ಭಾಷೆಯಾಗಿ ಕಲಿಯಬಹುದು ಎಂದು ಆದೇಶಿಸಿದ ಇದರಿಂದ ಇಂಗ್ಲಿಷ್ ಕಡ್ಡಾಯ ಆದೇಶ ಉಳಿದ ಭಾಷೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ವಿರೋಧಿಸಿ ಗುಲಬರ್ಗಾ ವಿಶ್ವ ವಿದ್ಯಾಲಯದ ಪದವಿ ಕಾಲೇಜು ಭಾಷಾ ಅಧ್ಯಾಪಕರ ಸಂಘದಿಂದ ಪ್ರತಿಭಟನೆ ನಡಯಿತು.
ಗುಲಬರ್ಗಾ ವಿಶ್ವ ವಿದ್ಯಾಲಯದ ಪದವಿ ಕಾಲೇಜು ಕನ್ನಡ, ಹಿಂದಿ, ಉರ್ದು, ಮರಾಠಿ ಭಾಷಿಕ ಅಧ್ಯಾಪಕರು ವಿಶ್ವ ವಿದ್ಯಾಲಯವು ಕಳೆದ ವರ್ಷದಿಂದ ಸಿ. ಬಿ. ಸಿ. ಎಸ್. ಸಿಲೇಬಸ್ ಪಠ್ಯಕ್ರಮ ಜಾರಿಗೆ ತಂದಿದ್ದು. ಇದರಲ್ಲಿ ಇಂಗ್ಲಿಷ್ ಕಡ್ಡಾಯಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ಬಹು ಆಯ್ಕೆ ಅವಕಾಶ ಇಲ್ಲವಾಗಿದೆ.
ಕಲಿಕೆಯ ಮೇಲೆ ಭಾರ ಬೀಳುತ್ತಿರುವುದು ಮತು ಭಾಷಾ ಪಠ್ಯ ದೀರ್ಘವಾಗಿದ್ದು ಬೋಧನೆ ಅವಧಿ ಕಡೆಗಣಿಸಿದ್ದನ್ನು ಗುಲಬರ್ಗಾ ವಿಶ್ವ ವಿದ್ಯಾಲಯದ ಭಾಷಾ ಅಧ್ಯಾಪಕರ ಒಕ್ಕೂಟ ಈ ಸಂದರ್ಭದಲ್ಲಿ ಖಂಡಿಸುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿಕನ್ನಡ ಭಾಷಾ ಅಧ್ಯಾಪಕರ ಸಂಘ ಮತ್ತು ಭಾಷಾ ಒಕ್ಕೂಟ ದಅಧ್ಯಕ್ಷರು ಡಾ.ಶ್ರೀಶೈಲ ನಾಗರಾಳ ಡಾ ಅಮ್ರತ ಬಾಳೂವಾಲೆ ಪ್ರೊ ಎಸ್ ಡಿ ಬರ್ದಿ ಪ್ರೊ ಮಾನು ಗುರಿಕಾರ್, ಅನೇಕರು ಉಪಸ್ಥಿತರಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…