ಕಲಬುರಗಿ: ನಗರದ ಶ್ರೀ ಶಾಂತಲಿಂಗೇಶ್ವರ ಕಡಗಂಚಿ ಶೇಖರೋಜ ಮಠದಲ್ಲಿ ೧೪ನೇ ವರ್ಷದ ಆಷಾಡ ಮಾಸ ಕಾರ್ಯಕ್ರಮದ ವೀರಶೈವ ಧರ್ಮಗ್ರಂಥ ಶ್ರೀ ಸಿದ್ಧಾಂತ ಶಿಖಾಮಣಿ ವಚನ ಸಾಹಿತ್ಯದ ಸಮನ್ವಯಾತ್ಮಕ ಆಧ್ಯಾತ್ಮಿಕ ಆಶೀರ್ವಚನ ಕಾರ್ಯಕ್ರಮದ ನಿಮಿತ್ಯ ಶ್ರೀ ಮಲ್ಲಿಕಾರ್ಜುನ ತಡಕಲ ಫೌಂಡೇಶನ ವತಿಯಿಂದ ಪ್ರಸಾದ ಸೇವೆ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಶ್ರೀ ೧೦೦೮ ಉಜ್ಜಯನಿ ಶ್ರೀಗಳಾದ ಶ್ರೀ ವೀರತಪಶ್ವಿ ವೀರಭದ್ರ ಶಿವಾಚಾರ್ಯರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಸವರಾಜ ತಡಕಲ, ಡಾ.ವಿಶ್ವರಾಜ ತಡಕಲ, ಡಾ.ಗೌರಿ ತಡಕಲ, ಕ.ಕ.ರಾ.ರ.ಸಾ ಸಂಸ್ಥೆಯ ನಿರ್ದೇಶಕ ಮಲ್ಲಿಕಾರ್ಜುನ ಜಿ ತಡಕಲ, ಯಶ್ವಂತರಾವ ಪಾಟೀಲ, ಚಂದ್ರಕಾಂತ ಭೂಸನೂರ, ಚೇತನ ತಡಕಲ ಹಾಗೂ ಎಲ್ಲಾ ಭಕ್ತಾಧಿಗಳು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…