ಕಲಬುರಗಿ; ಉಜ್ಜಯಿನಿಯ ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಾಗವತ್ಪದ ಸ್ವಾಮೀಜಿ ಅವರು ಸೋಮವಾರ ಶ್ರೀ ಶರಣಬಸವೇಶ್ವರ ಸಂಸ್ಥಾನಕ್ಕೆ ಭೇಟಿ ನೀಡಿ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಸಂಸ್ಥಾನದ ೯ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರನ್ನು ಆಶೀರ್ವದಿಸಿದರು.